ಟಿಎಂಸಿ ನಾಯಕನ ತಲೆಗೆ ಗುಂಡಿಕ್ಕಿ ಹತ್ಯೆ
Team Udayavani, Jun 30, 2019, 5:13 AM IST
ಕೋಲ್ಕತಾ: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದಾಗಿನಿಂದಲೂ ಪಶ್ಚಿಮ ಬಂಗಾಲದಲ್ಲಿ ಮುಂದುವರಿದಿರುವ ಬಿಜೆಪಿ-ತೃಣಮೂಲ ಕಾಂಗ್ರೆಸ್ ಘರ್ಷಣೆ ಇನ್ನೂ ನಿಂತಿಲ್ಲ. ಶನಿವಾರ ಹೂಗ್ಲಿ ಜಿಲ್ಲೆಯ ಬಂದೇಲ್ ರೈಲು ನಿಲ್ದಾಣದ ಬಳಿಕ ಟಿಎಂಸಿ ನಾಯಕರೊಬ್ಬರ ತಲೆಗೆ ಗುಂಡು ಹಾರಿಸಿ ಹತ್ಯೆಗೈಯ್ಯಲಾಗಿದೆ.
ಟಿಎಂಸಿ ಗ್ರಾ.ಪಂ. ಪ್ರಧಾನ್ ರಿತು ಸಿಂಗ್ ಅವರ ಪತಿ, ಟಿಎಂಸಿ ನಾಯಕ ದಿಲೀಪ್ ರಾಮ್ (40) ಎಂಬವರು ರೈಲ್ವೆ ಹಳಿ ದಾಟುತ್ತಿದ್ದ ವೇಳೆ, ಅಲ್ಲಿಗೆ ಬಂದ ದುಷ್ಕರ್ಮಿಗಳು ತಲೆಗೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ದಿಲೀಪ್ರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲಿ ಅವರು ಅಸುನೀಗಿದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ