ಈ ವಾರವೇ ಸುವೇಂದು ಅಧಿಕಾರಿ ಬಿಜೆಪಿ ಸೇರ್ಪಡೆ?
Team Udayavani, Dec 16, 2020, 12:37 AM IST
ಕೋಲ್ಕತಾ: ಪ. ಬಂಗಾಲದ ತೃಣಮೂಲ ಕಾಂಗ್ರೆಸ್ನ ಬಂಡಾಯ ಮುಖಂಡ ಸುವೇಂದು ಅಧಿಕಾರಿ ಶೀಘ್ರವೇ ಬಿಜೆಪಿಗೆ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ.
ಒಂದು ತಿಂಗಳ ರಹಸ್ಯ ರಾಜಕಾರಣ ಬಳಿಕ ಈ ವಾರಾಂತ್ಯ ವೇಳೆಗೆ ಸುವೇಂದು “ಕೇಸರಿ ಚಾಣಕ್ಯ’ ಅಮಿತ್ ಶಾ ಸಮ್ಮುಖದಲ್ಲಿ ಕಮಲ ಪಾಳೆಯ ಸೇರಲಿದ್ದಾರೆ. ಜತೆಗೆ, ಅವರಿಗೆ ಝೆಡ್ ಪ್ಲಸ್ ಭದ್ರತೆ ನೀಡಲೂ ಸರಕಾರ ಮುಂದಾಗಿದ್ದು, ಆ ಕುರಿತ ಪ್ರಕ್ರಿಯೆ ಆರಂಭವಾಗಿದೆ ಎಂದು ಮೂಲಗಳು ಹೇಳಿವೆ.
ಇದಕ್ಕೂ ಮೊದಲು ಸುವೇಂದು, ದಿಲ್ಲಿಗೆ ಭೇಟಿ ನೀಡಿ ಬಿಜೆಪಿ ಹೈಕಮಾಂಡ್ನ ಆಶೀರ್ವಾದ ಪಡೆಯಲಿದ್ದಾರೆ. ಸುವೇಂದು ಅವರನ್ನು ತಣಿಸಲು ಟಿಎಂಸಿ ಆಂತರಿಕವಾಗಿ ಭಾರೀ ಶ್ರಮಪಟ್ಟು, ಪ್ರಯತ್ನ ಕೈಚೆಲ್ಲಿದೆ. 2021ರ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿಗೆ ಸುವೇಂದು ಸೇರ್ಪಡೆ ಭಾರೀ ಲಾಭ ತರುವ ಸಾಧ್ಯತೆ ಇದೆ. ಪುರುಲಿಯಾ, ಝಾರ್ಗ್ರಾಮ್, ಮುರ್ಷಿದಾಬಾದ್, ಸೇರಿ 9 ಸಂಸತ್ ಕ್ಷೇತ್ರಗಳಲ್ಲಿ ಸುವೇಂದು ಅಲೆ ಭರ್ಜರಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ