ಟಿಎಂಸಿ ಮಮತಾಗೆ ಮತ್ತೆ ಆಘಾತ
Team Udayavani, Jun 18, 2019, 5:38 AM IST
ಹೊಸದಿಲ್ಲಿ: ಅತ್ತ ವೈದ್ಯರ ಮುಷ್ಕರ ಕೊನೆಗೊಳ್ಳುತ್ತಲೇ, ಟಿಸಿಎಂಗೆ ಮತ್ತೆ ಪಕ್ಷಾಂತರದ ತಲೆನೋವು ಶುರುವಾಗಿದೆ. ಸೋಮವಾರ ತೃಣಮೂಲ ಕಾಂಗ್ರೆಸ್ನ ಶಾಸಕ ಸುನೀಲ್ ಸಿಂಗ್ ಹಾಗೂ 15 ಟಿಎಂಸಿ ಕೌನ್ಸಿಲರ್ಗಳು ಹೊಸದಿಲ್ಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಪಶ್ಚಿಮ ಬಂಗಾಳದ ಉಸ್ತುವಾರಿ ಕೈಲಾಶ್ ವಿಜಯವರ್ಗೀಯ ಸಮ್ಮುಖದಲ್ಲಿ ಈ ಕಾರ್ಯಕ್ರಮ ನಡೆದಿದೆ. ಈ ಮೂಲಕ ಈವರೆಗೆ ವಿವಿಧ ಪಕ್ಷಗಳ 10 ಶಾಸಕರು ಬಿಜೆಪಿಗೆ ಸೇರಿದಂತಾಗಿದೆ ಎಂದು ಬಿಜೆಪಿ ನಾಯಕ ಮುಕುಲ್ ರಾಯ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ