ರಾಜೀನಾಮೆ ಕೊಟ್ಟು BJP ಸೇರ್ಪಡೆಗೆ ಹೊರಟಿದ್ದ ಜಿತೇಂದ್ರ ತಿವಾರಿ ಒಂದೇ ದಿನದಲ್ಲಿ “ಯೂ ಟರ್ನ್”

ಪ್ರಭಾವಿ ಮುಖಂಡ ಸುವೇಂದು ಅಧಿಕಾರಿ ರಾಜೀನಾಮೆ ನೀಡಿದ ನಂತರ ತಿವಾರಿ ಟಿಎಂಸಿಗೆ ರಾಜೀನಾಮೆ ನೀಡಿದ್ದರು.

Team Udayavani, Dec 19, 2020, 11:18 AM IST

ರಾಜೀನಾಮೆ ಕೊಟ್ಟು BJP ಸೇರ್ಪಡೆಗೆ ಹೊರಟಿದ್ದ ಜಿತೇಂದ್ರ ತಿವಾರಿ ಒಂದೇ ದಿನದಲ್ಲಿ “ಯೂ ಟರ್ನ್

ಕೋಲ್ಕತಾ:ನನಗೆ ಪಕ್ಷದಲ್ಲಿ ಜನರ ಪರವಾಗಿ ಕೆಲಸ ಮಾಡಲು ಅವಕಾಶ ನೀಡುತ್ತಿಲ್ಲ. ಹೀಗಾಗಿ ಪಕ್ಷವನ್ನು ಬಿಡುತ್ತಿದ್ದೇನೆ ಎಂದು ಘೋಷಿಸಿ ರಾಜೀನಾಮೆ ನೀಡಿದ್ದ ಟಿಎಂಸಿ ಶಾಸಕ ಜಿತೇಂದ್ರ ತಿವಾರಿ ಒಂದೇ ದಿನದಲ್ಲಿ ಯೂಟರ್ನ್ ಹೊಡೆದಿದ್ದು, ಇದೀಗ ಪಕ್ಷದಲ್ಲಿಯೇ ಇರುವುದಾಗಿ ಶುಕ್ರವಾರ(ಡಿಸೆಂಬರ್ 18,2020) ಮುಂದುವರಿಯುವುದಾಗಿ ತಿಳಿಸಿದ್ದಾರೆ.

ಟಿಎಂಸಿ ತೊರೆದಿದ್ದ ಜಿತೇಂದ್ರ ತಿವಾರಿ ಸುವೇಂದು ಅಧಿಕಾರಿ ಜೊತೆ ಅಮಿತ್ ಶಾ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಲು ಸಿದ್ದತೆ ನಡೆಸಿದ್ದರು ಎಂದು ಊಹಾಪೋಹ ಹಬ್ಬಿತ್ತು.

ಟಿಎಂಸಿ ಶಾಸಕ ಜಿತೇಂದ್ರ ತಿವಾರಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಏತನ್ಮಧ್ಯೆ ತಿವಾರಿ ಸಚಿವ ಅರೂಪ್ ಬಿಸ್ವಾಸ್ ಅವರನ್ನು ಕೋಲ್ಕತಾದಲ್ಲಿ ಭೇಟಿಯಾಗಿ ಕ್ಷಮೆಯಾಚಿಸಿದ್ದರು. ನಂತರ ತಿವಾರಿ ಅವರು ಪಕ್ಷದಲ್ಲಿಯೇ ಮುಂದುವರಿಯಲಿದ್ದಾರೆ ಎಂದು ಬಿಸ್ವಾಸ್ ತಿಳಿಸಿದ್ದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಪಶ್ಚಿಮಬಂಗಾಳಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಟಿಎಂಸಿ ಹಿರಿಯ, ಪ್ರಭಾವಿ ಮುಖಂಡ ಸುವೇಂದು ಅಧಿಕಾರಿ ರಾಜೀನಾಮೆ ನೀಡಿದ ನಂತರ ತಿವಾರಿ ಟಿಎಂಸಿಗೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ:ಅಡಿಲೇಡ್ ನಲ್ಲಿ ಆಸೀಸ್ ವೇಗಿಗಳ ದಾಳಿಗೆ ಪತರುಗುಟ್ಟಿದ ಟೀಂ ಇಂಡಿಯಾ ಬ್ಯಾಟಿಂಗ್!

ಒಂದು ವೇಳೆ ನನಗೆ ಕೆಲಸ ಮಾಡಲು ಅವಕಾಶ ನೀಡದಿದ್ದ ಮೇಲೆ, ನಾನು ಆ ಹುದ್ದೆ ಇಟ್ಟುಕೊಂಡು ಏನು ಮಾಡಲಿ ಎಂದು ಆರೋಪಿಸಿದ್ದ ತಿವಾರಿ ಅಸಾನ್ ಸೋಲ್ ಮುನ್ಸಿಪಲ್ ಕಾರ್ಪೋರೇಶನ್ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಮುಂದಿನ ವರ್ಷ ಪಶ್ಚಿಮಬಂಗಾಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮಮತಾ ಬ್ಯಾನರ್ಜಿ ಮೂರನೇ ಬಾರಿ ಅಧಿಕಾರದ ಗದ್ದುಗೆ ಏರಲು ಅವಕಾಶ ನೀಡಬಾರದು ಎಂಬ ನಿಟ್ಟಿನಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಇದಕ್ಕೆ ಪ್ರತಿಯಾಗಿ ಟಿಎಂಸಿ ಮತ್ತೆ ಅಧಿಕಾರ ಹಿಡಿಯುವಲ್ಲಿ ರಣತಂತ್ರ ರೂಪಿಸುತ್ತಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.