ಬಿಜೆಪಿಗೆ ಸೇರಿ ತಪ್ಪು ನಿರ್ಧಾರ ತೆಗೆದುಕೊಂಡಿದ್ದೇನೆ : ದೀದಿಗೆ ದೀಪೇಂದು ಬಿಸ್ವಾಸ್ ಪತ್ರ

ಕ್ಷಮೆ ಕೋರಿ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿಗೆ ದೀಪೇಂದು ಬಿಸ್ವಾಸ್ ಪತ್ರ

Team Udayavani, May 31, 2021, 5:57 PM IST

TMC rebel Dipendu Biswas writes apology letter to Mamata, says ‘joining BJP was bad decision’

ಕೊಲ್ಕತ್ತಾ : ಪಂಚರಾಜ್ಯ ಚುನಾವಣೆಯಲ್ಲೇ ಹೈ ವೋಲ್ಟೇಜ್ ವಿಧಾನ ಸಭಾ ಚುನಾವಣೆ ಎಂದು ಗುರುತಿಸಿಕೊಂಡಿದ್ದ ಪಶ್ಚಿಮ ಬಂಗಾಳದ ಚುನಾವಣೆ ಬಹಳ ಕುತೂಹಲಕ್ಕೆ ಕಾರಣವಾಗಿತ್ತು. ಚುನಾವಣೆ ಪೂರ್ವದಲ್ಲಿಯೂ, ಚುನಾವಣೋತ್ತರದಲ್ಲಿಯೂ ರಾಜ್ಯ ರಾಜಕೀಯ ವಲಯದಲ್ಲಿ ಪಶ್ಚಿಮ ಬಂಗಾಳ ಬಹಳ ದೊಡ್ಡ ಮಟ್ಟದಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.

ಪಶ್ಚಿಮ ಬಂಗಾಳದ  ಮುಖ್ಯಮಂತ್ರಿ  ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ)ಯಿಂದ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಅನೇಕ ನಾಯಕರು ಸೇರ್ಪಡೆಗೊಂಡು ಪಶ್ಚಿಮ ಬಂಗಾಳದ ರಾಜ್ಯ ರಾಜಕಾರಣದಲ್ಲಿ ಬಹಳ ದೊಡ್ಡ ಅಚ್ಚರಿಯನ್ನು ಉಂಟು ಮಾಡುತ್ತಾರೆ ಎಂದು ನಿರೀಕ್ಷೆ ಮಾಡಲಾಗಿತ್ತಾದರೂ, ಆ ಎಲ್ಲಾ ನಿರೀಕ್ಷೆಗಳು ಫಲಿತಾಂಶ ಬಂದ ಮೇಲೆ ಹುಸಿಯಾದವು.

ಇದನ್ನೂ ಓದಿ : ಲಸಿಕೆ ಅಭಿಯಾನಕ್ಕೆ ಹೊಸ ಮಾರ್ಗ! ಕೋವಿಡ್ ಲಸಿಕೆ ಸರ್ಟಿಫಿಕೇಟ್ ತೋರಿಸದಿದ್ರೆ “ಮದ್ಯ” ಇಲ್ಲ!

ಪಶ್ಚಿಮ ಬಂಗಾಳದ ಚುನಾವಣೆಯ ಸಮೀಕ್ಷೆಯ ಉತ್ತರವನ್ನು ಸುಳ್ಳು ಮಾಡಿ ತೃಣಮೂಲ ಕಾಂಗ್ರೆಸ್ ಮತ್ತೆ ಆಡಳಿತವನ್ನು ಹಿಡಿದಿದೆ. ಪಕ್ಷಾಂತರಗೊಂಡ ತೃಣಮೂಲ ಕಾಂಗ್ರೆಸ್ ನ ಮಾಜಿ ನಾಯಕರು ಅಚ್ಚರಿಯಾಗುವಂತೆ ಈ ಚುನಾವಣೆಯ ಫಲಿತಾಂಶ ಬಂದಿದೆ.

ಟಿಎಂಸಿಯಿಂದ ಬಿಜೆಪಿಗೆ ಸೇರ್ಪಡೆಗೊಂಡ ನಾಯಕ ದೀಪೇಂದು ಬಿಸ್ವಾಸ್ ಅವರು ಇಂದು (ಸೋಮವಾರ, ಮೇ 31) ಕ್ಷಮೆ ಕೋರಿ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿಗೆ ಪತ್ರ ಬರೆದಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಆಡಳಿತದಲ್ಲಿರುವ ಟಿಎಂಸಿಗೆ ಮತ್ತೆ ಮರಳಲು ಬಿಜೆಪಿಗೆ ಸೇರ್ಪಡೆಗೊಂಡ ದೀಪೇಂದು ಬಿಸ್ವಾಸ್ ಅವರು ಯೋಜಿಸುತ್ತಿದ್ದಾರೆ. ಬಿಸ್ವಾಸ್, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಪತ್ರ ಬರೆದಿದ್ದು, ತೃಣಮೂಲ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ, ಬಿಜೆಪಿಗೆ ಸೇರಿ ತಪ್ಪು ಮಾಡಿದ್ದು, ಪಕ್ಷಕ್ಕೆ ಮರಳಲು ಬಯಸುತ್ತೇನೆ ಎಂದು ಪತ್ರದ ಮೂಲಕ ಹೇಳಿಕೊಂಡಿದ್ದಾರೆ.

ದೀಪೇಂದು ಬಿಸ್ವಾಸ್ ಉತ್ತರ 24 ಪರಗಣ ಬಸಿರ್ಹತ್ ದಕ್ಷಿಣ ಕ್ಷೇತ್ರದ ಶಾಸಕರಾಗಿದ್ದಾರೆ. ಮಾರ್ಚ್  ಆರಂಭದಲ್ಲಿ, ಮಮತಾ ಬ್ಯಾನರ್ಜಿ, ಅವರಿಗೆ ಚುನಾವಣಾ ಟಿಕೆಟ್ ನೀಡದ ಕಾರಣ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಸುಮಾರು ಹದಿನೈದು ಮಂದಿ ಚುನಾವಣೆಯ ಸಂದರ್ಭದಲ್ಲಿ ತೃಣಮೂಲ ಕಾಂಗ್ರಸ್ ನ ನಾಯಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದರು, ಈಗ ಬಿಜೆಪಿಯಿಂದ ಮತ್ತೆ ತೃಣಮೂಲಕ್ಕೆ ಸೇರ್ಪಡೆಗೊಳ್ಳುವ ಯೋಚನೆಯಲ್ಲಿ ಟಿಎಂಸಿಯ ಪ್ರಮುಖ ನಾಯಕರುಗಳೊಂದಿಗೆ ಸಂಪರ್ಕದಲ್ಲಿ ಇದ್ದಾರೆ ಎಂದು ಹೇಳುತ್ತಿರುವುದಾಗಿ ರಾಷ್ಟ್ರೀಯ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಇದನ್ನೂ ಓದಿ : 5ಜಿ ತಂತ್ರಜ್ಞಾನದ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ನಟಿ ಜ್ಯೂಹಿ ಚಾವ್ಲಾ

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.