ತಮಿಳು ನಾಡು ಸಾರಿಗೆ ನಿಗಮ ನೌಕರರಿಗೆ ಶೇ.20 ಬೋನಸ್ ಘೋಷಣೆ
Team Udayavani, Oct 26, 2018, 5:22 PM IST
ಚೆನ್ನೈ : ತಮಿಳು ನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಅವರು ಇಂದು ಶುಕ್ರವಾರ ರಾಜ್ಯ ಸಾರಿಗೆ ನಿಗಮದ ಸುಮಾರು 1.44 ಲಕ್ಷ ನೌಕರರಿಗೆ ಲಾಭವಾಗುವ ಹಾಗೆ 215.99 ಕೋಟಿ ರೂ. ಮೊತ್ತದ ದೀಪಾವಳಿ ಬೋನಸ್ ಪ್ರಕಟಿಸಿದ್ದಾರೆ.
ಮುಖ್ಯಮಂತ್ರಿ ಪಳನಿಸ್ವಾಮಿ ಅವರು ಇಂದು ಹೊರಡಿಸಿರುವ ಆದೇಶದ ಪ್ರಕಾರ 1.44 ಲಕ್ಷ ರಾಜ್ಯ ಸಾರಿಗೆ ನಿಗಮದ ನೌಕರರಿಗೆ ಶೇ.11.67ರ ಎಕ್ಸ್ ಗ್ರೇಶಿಯಾ ಸಹಿತ ಶೆ.20 ಬೋನಸ್ ಸಿಗಲಿದೆ ಎಂದು ಅಧಿಕೃತ ಪ್ರಕಟನೆ ತಿಳಿಸಿದೆ.
ಇದೇ ವೇಳೆ ಸಿಎಂ ಪಳನಿಸ್ವಾಮಿ ಅವರು ಸಾರಿಗೆ ನಿಗಮಗಳಿಗೆ ಹೆಚ್ಚುತ್ತಿರುವ ಇಂಧನ ವೆಚ್ಚವನ್ನು ಭರಿಸುವುದಕ್ಕಾಗಿ ಸಹಾಯಧನ ನೀಡುವುದನ್ನು ಮುಂದುವರಿಸಿದ್ದಾರೆ. ಅಂತೆಯೇ 2018ರ ಜನವರಿ 20 ಮತ್ತು ಸೆ.30ರ ನಡುವಿನ ಅವಧಿಗೆಂದು 198.66 ಕೋಟಿ ರೂ. ಸಬ್ಸಿಡಿಯನ್ನು ಸರಕಾರ ಪ್ರಕಟಿಸಿದೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ