500 ವರ್ಷ ಹಳೆಯ ನಟರಾಜ ಪ್ರತಿಮೆಯ ಹರಾಜು ಸ್ಥಗಿತ
Team Udayavani, Dec 17, 2022, 6:50 AM IST
ಚೆನ್ನೈ: ತಮಿಳುನಾಡು ಪೊಲೀಸರ ಪ್ರಯತ್ನದಿಂದ 500 ವರ್ಷ ಹಳೆಯ ನಟರಾಜ ಪ್ರತಿಮೆಯ ಹರಾಜು ಪ್ರಕ್ರಿಯೆಯನ್ನು ಪ್ರಸಿದ್ಧ ಅಂತಾರಾಷ್ಟ್ರೀಯ ಹರಾಜು ಸಂಸ್ಥೆ ಫ್ರಾನ್ಸ್ನ “ಕ್ರಿಸ್ಟೀಸ್’ ತಡೆಹಿಡಿದಿದೆ.
ತಮಿಳುನಾಡಿನ ತೂತುಕುಡಿ ಜಿಲ್ಲೆಯ ಕೋವಿಲ್ಪಟ್ಟಿಯ ಪುರಾತನ ಶ್ರೀ ಕೋದಂಡ ರಾಮೇಶ್ವರ ದೇಗುಲದಿಂದ ಈ ನಟರಾಜ ವಿಗ್ರಹವನ್ನು 1972ರಲ್ಲಿ ಕಳವು ಮಾಡಲಾಗಿತ್ತು.
ತಮಿಳುನಾಡು ಪೊಲೀಸರ ಈ ಕಾರ್ಯವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶ್ಲಾಘಿಸಿದ್ದಾರೆ.
ಡಿ.13ರಂದು ಹರಾಜು ಬಿಡ್ನಲ್ಲಿ 2ರಿಂದ 3 ಲಕ್ಷ ಯೂರೋಗಳಿಗೆ ಪ್ರತಿಮೆಯನ್ನು ಮಾರಾಟ ಮಾಡಲು ಕ್ರಿಸ್ಟೀಸ್ ಸಂಸ್ಥೆ ಮುಂದಾಗಿತ್ತು. ಆದರೆ ಈ ಪ್ರತಿಮೆಯ ಹರಾಜು ನಿಲ್ಲಿಸುವಂತೆ ಭಾರತೀಯ ಪುರಾತತ್ವ ಇಲಾಖೆ ಅಂತಾರಾಷ್ಟ್ರೀಯ ಅಭಿಯಾನ ಆರಂಭಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
MUST WATCH
ಹೊಸ ಸೇರ್ಪಡೆ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ