TN: ಪೋಷಕರು ನೋಡಿದ ವರನನ್ನು ಇಷ್ಟಪಡದ ಸ್ನೇಹಿತರು; ಮದುವೆ ರದ್ದು ಮಾಡಿ ಯುವತಿ ಆತ್ಮಹತ್ಯೆ


Team Udayavani, Dec 2, 2023, 3:26 PM IST

TN: ಪೋಷಕರು ನೋಡಿದ ವರನನ್ನು ಇಷ್ಟಪಡದ ಸ್ನೇಹಿತರು; ಮದುವೆ ರದ್ದು ಮಾಡಿ ಯುವತಿ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ

ಚೆನ್ನೈ:  ಮನೆಯವರು ಇಷ್ಟಪಟ್ಟ ವರನನ್ನು ತನ್ನ ಸ್ನೇಹಿತರು ಒಪ್ಪದೆ ಇರುವ ಕಾರಣಕ್ಕೆ 20ರ ಹರೆಯದ ಯುವತಿಯೊಬ್ಬಳು ಮದುವೆ ರದ್ದು ಮಾಡಿ ತನ್ನ ಪ್ರಾಣವನ್ನು ಕಳೆದುಕೊಂಡಿರುವ ಘಟನೆ ತಮಿಳುನಾಡಿನ ರಾಣಿಪೇಟ್‌ನಲ್ಲಿ ಶುಕ್ರವಾರ(ಡಿ.1 ರಂದು) ನಡೆದಿದೆ.

ಯುವತಿಯ ಪೋಷಕರು, ತನ್ನ ಮಗಳಿಗೆ 30 ವರ್ಷದ ಸೋದರ ಸಂಬಂಧಿಯನ್ನು ಇಷ್ಟಪಟ್ಟು ಮದುವೆ ಮಾಡಿಸಲು ಸಿದ್ದರಾಗಿದ್ದರು. ಮೊದಲು ಯುವತಿ ಅಪ್ಪ – ಅಮ್ಮ ನೋಡಿದ ವರ ಎನ್ನುವ ಕಾರಣಕ್ಕೆ ಮದುವೆಗೆ ಒಪ್ಪಿದ್ದಾಳೆ. ಅದರಂತೆ ನ.29 ರಂದು ಗ್ರಾಮದ ದೇವಸ್ಥಾನವೊಂದರಲ್ಲಿ ಮದುವೆ ನಿಗದಿಪಡಿಸಲಾಗಿತ್ತು.

ಇನ್ನೇನು ಮದುವೆಗೆ ಎರಡು ದಿನ ಇರುವಾಗ (ನವೆಂಬರ್ 27 ರಂದು) ಯುವತಿ ತನಗೆ ಈ ಮದುವೆ ಬೇಡ ಎಂದಿದ್ದಾಳೆ.  ಈ ಬಗ್ಗೆ ಅರಕೋಣಂನ ಮಹಿಳಾ ಪಿಎಸ್ ನ್ನು ಸಂಪರ್ಕಿಸಿ, ತನ್ನ ಸ್ನೇಹಿತರು ವರನನ್ನು ಇಷ್ಟಪಡದ ಕಾರಣ ಮದುವೆಯನ್ನು  ರದ್ದುಗೊಳಿಸಲು ನಿರ್ಧರಿಸಿದ್ದೇನೆ. ತನಗಿಂತ 10 ವರ್ಷ ದೊಡ್ಡವನಾದ ತನ್ನ ಸೋದರಸಂಬಂಧಿಯನ್ನು ಮದುವೆಯಾಗಲು ಬಯಸುವುದಿಲ್ಲ ಎಂದು ಯುವತಿ ಹೇಳಿದ್ದಾಳೆ.

ಈ ವೇಳೆ ಈ ಪ್ರಕರಣಕ್ಕೆ ಸಂಬಂಧಿಸಿ ಯುವತಿ ಬೇರೊಬ್ಬರನ್ನು ಪ್ರೀತಿಸುತ್ತಿದ್ದಾಳೆ ಎಂದು ಪೊಲೀಸರು ಆರಂಭದಲ್ಲಿ ಶಂಕಿಸಿದ್ದಾರೆ. ಆದರೆ ಪೋಷಕರು ಆಯ್ಕೆ ಮಾಡಿದ ಹುಡುಗನನ್ನು ಬಿಟ್ಟು ಬೇರೆ ಯಾರನ್ನಾದರೂ ಮದುವೆಯಾಗಲು ಸಿದ್ಧ ಎಂದು ಹೇಳಿಕೊಂಡಿದ್ದಾಳೆ.

ಪೊಲೀಸರು ಎರಡೂ ಕುಟುಂಬಗಳನ್ನು ಕರೆದು ಮಾತುಕತೆ ನಡೆಸಿದ್ದಾರೆ. ಆದರೆ ಅದು  ಆಹ್ವಾನಿಸಿದರೂ ಪ್ರಯೋಜನವಾಗಲಿಲ್ಲ. ಯುವತಿ ತನ್ನ ಪೋಷಕರ ಮನೆಯವರೊಂದಿಗೆ ಹೋಗಲು ನಿರಾಕರಿಸಿದ ನಂತರ ಪೊಲೀಸರು ಅವಳನ್ನು ವಾಲಾಜಪೇಟೆಯ ಸರ್ಕಾರಿ ಮನೆಯಲ್ಲಿ ಇರಲು ಅವಕಾಶ ಮಾಡಿಕೊಟ್ಟಿದ್ದಾರೆ.

ಆದರೆ ಕೆಲ ಸಮಯದ ಬಳಿಕ ಯುವತಿ ಮನಸ್ಸು ಬದಲಾಯಿಸಿ ಪೋಷಕರ ಮನೆಗೆ ಹೋಗಲು ನಿರ್ಧರಿಸಿದ್ದಾಳೆ. ಮನೆಗೆ ಹೋದ ಬಳಿಕ ಶುಕ್ರವಾರ ಮುಂಜಾನೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಸದ್ಯ ಈ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.