ತ್ರಿವಳಿ ತಲಾಖ್ ನಿಂದ ಮುಕ್ತರಾಗಬೇಕೆಂದರೆ ಹಿಂದೂಗಳ ಮದುವೆಯಾಗಿ
Team Udayavani, Aug 1, 2018, 10:48 AM IST
ಲಕ್ನೋ: ತ್ರಿವಳಿ ತಲಾಖ್, ನಿಕಾಹ್ ಹಲಾಲಾದಂಥ ಕೆಟ್ಟ ಪದ್ಧತಿಗಳಿಂದ ಮುಕ್ತರಾಗಬೇಕೆಂದರೆ, ಹಿಂದೂ ಪುರುಷರನ್ನು ಮದುವೆಯಾಗಿ ಹಿಂದೂ ಧರ್ಮಕ್ಕೆ ಮತಾಂತರ ಗೊಳ್ಳಿ ಎಂದು ಮುಸ್ಲಿಂ ಮಹಿಳೆಯರಿಗೆ ಕರೆ ನೀಡುವ ಮೂಲಕ ವಿಶ್ವ ಹಿಂದೂ ಪರಿಷತ್ ನಾಯಕಿ ಸಾಧ್ವಿ ಪ್ರಾಚಿ ಅವರು ವಿವಾದ ಸೃಷ್ಟಿಸಿದ್ದಾರೆ. ಮಥುರಾದಲ್ಲಿ ಮಾತನಾಡಿದ ಅವರು, ನಾನು ತ್ರಿವಳಿ ತಲಾಖ್ ವಿರುದ್ಧ ಹೋರಾಡು ತ್ತಿರುವ ನಿದಾ ಖಾನ್ ಸೇರಿದಂತೆ ಮುಸ್ಲಿಂ ಯುವತಿಯ ರನ್ನು ಭೇಟಿಯಾಗಿ ಹಿಂದೂ ಧರ್ಮಕ್ಕೆ ಬರುವಂತೆ ಕೇಳಿ ಕೊಳ್ಳುತ್ತೇನೆ ಎಂದಿದ್ದಾರೆ. ಇದಕ್ಕೂ ಮುನ್ನ, ಕಾಂಗ್ರೆಸ್ ಯಾವ ಕಾರಣಕ್ಕೂ ಗೆಲ್ಲುವುದಿಲ್ಲ. ಆ ಪಕ್ಷವು ರಾಹುಲ್ ಗಾಂಧಿಗೆ ಮದುವೆ ಮಾಡಿಸಲು ಮನಸ್ಸು ಮಾಡಲಿ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ