“ಇಂದಿನ ಸ್ಥಿತಿ ತುರ್ತು ಪರಿಸ್ಥಿತಿಗಿಂತಲೂ ಗಂಭೀರ’: ಅರುಣ್‌ ಶೌರಿ 


Team Udayavani, Nov 20, 2018, 4:56 PM IST

2-assa.jpg

ಮುಂಬಯಿ: ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿ ಅವರಿಗೆ ತುರ್ತು ಪರಿಸ್ಥಿತಿಯನ್ನು ಹೇರಿದ್ದಕ್ಕಾಗಿ ಹೆಚ್ಚು ವಿಷಾದ ಆಗಿತ್ತು, ಆದರೆ ಇಂದಿನ ಪರಿಸ್ಥಿತಿಯು 1975-77ರಲ್ಲಿದ್ದಕ್ಕಿಂತಲೂ ಹೆಚ್ಚು ಗಂಭೀರವಾಗಿದೆ ಎಂದು ಮಾಜಿ ಕೇಂದ್ರ ಸಚಿವ ಅರುಣ್‌ ಶೌರಿ ರವಿವಾರ ಹೇಳಿದ್ದಾರೆ.

ಒಂದೊಮ್ಮೆ ಸಂಪೂರ್ಣ ವಿಪಕ್ಷವು ಒಗ್ಗಟ್ಟಾದರೆ ಮತ್ತು ಪ್ರತಿಯೊಂದು ಸ್ಥಾನದಲ್ಲಿ ಬಿಜೆಪಿಯ ವಿರುದ್ಧ ಓರ್ವ ಅಭ್ಯರ್ಥಿಯ ತತ್ತÌವನ್ನು ಅನುಸರಣೆ ಮಾಡಿದರೆ 2019ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ರಥವನ್ನು ನಿಲ್ಲಿಸಬಹುದಾಗಿದೆ ಎಂದವರು ತಿಳಿಸಿದ್ದಾರೆ.  ಪತ್ರಕರ್ತನಿಂದ ರಾಜಕಾರಣಿಯಾಗಿ ತಿರುಗಿದ ಶೌರಿ ಅವರು ಇಲ್ಲಿ ಟಾಟಾ ಲಿಟರೇಚರ್‌ ಫೆಸ್ಟಿವಲ್‌ನಲ್ಲಿ ನ್ಯಾಯಾಂಗ ವ್ಯವಸ್ಥೆಯೊಳಗೆ ಅಪಾಯ ಎಂಬ ವಿಷಯದ ಮೇಲೆ ಆಯೋಜಿತ ಚರ್ಚೆಯನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದರು.

ಚದುರಿಹೋದ ವಿಪಕ್ಷ
1975ರಲ್ಲಿ (ತುರ್ತು ಪರಿಸ್ಥಿತಿಯ ಸಮಯದಲ್ಲಿ) ಒಂದು ಉತ್ತಮ ವ್ಯಾಖ್ಯಾನಿತ ವಿಪಕ್ಷವಿತ್ತು, ಆದರೆ ಇಂದು ವಿಪಕ್ಷ ಚದುರಿಹೋಗಿದೆ. ಇಂದಿರಾ ಮತ್ತು ನರೇಂದ್ರ ಮೋದಿ ಅವರ ನಡುವಿನ ವ್ಯತ್ಯಾಸವೆಂದರೆ ಇಂದಿರಾ ತಮ್ಮ ಕ್ರಮಗಳ ಬಗ್ಗೆ ಪಶ್ಚಾತ್ತಾಪ ಹೊಂದಿದ್ದರೆಂದು ಹೇಳಬಹುದಾಗಿದೆ ಎಂದು ಶೌರಿ ನುಡಿದಿದ್ದಾರೆ.

ಮಿತಿಯೊಂದನ್ನು ಹೊಂದಿದ್ದರು
ಇಂದು ಯಾವುದೇ ಪಶ್ಚಾತ್ತಾಪವಿಲ್ಲ. ಇಂದಿರಾ ವಿಷಯದಲ್ಲಿ ಹೇಳುವುದಾದರೆ ಅವರು ತುರ್ತು ಪರಿಸ್ಥಿತಿಯ ಸಮಯದಲ್ಲಿ ಸುಮಾರು 1,75,000 ಜನರನ್ನು ಜೈಲಿನಲ್ಲಿ ಬಂಧಿಯಾಗಿರಿಸಿಕೊಂಡಿದ್ದರಾದರೂ ಅದರ ಹಿಂದೆ ಒಂದು ಮಿತಿ ಎಂಬುದನ್ನು ಹೊಂದಿದ್ದರು ಮತ್ತು ಯಾವತ್ತೂ ಅದನ್ನು ದಾಟಿ ಸಾಗಿರಲಿಲ್ಲ ಎಂದು ನಾನು ಭಾವಿಸುತ್ತೇನೆ. ಆದರೆ, ಇಂದು ಅಂತಹ ಮಿತಿಯ ಬಗ್ಗೆ ಯಾವುದೇ ಚಿಂತನೆ ಅಥವಾ ಗ್ರಹಿಕೆಯಿಲ್ಲ ಎಂದವರು ತಿಳಿಸಿದ್ದಾರೆ.

ತುರ್ತುಪರಿಸ್ಥಿತಿ 19 ತಿಂಗಳ ಕಾಲ ನಡೆಯಿತು, ಆದರೆ ಇಂದು ಸಂಸ್ಥೆಗಳನ್ನು ದುರ್ಬಲಗೊಳಿಸುವ ಪ್ರಯತ್ನ ನಿರಂತರ ಜಾರಿಯಲ್ಲಿದೆ. … ಹಾಗಾಗಿ ಇಂದಿನ ಪರಿಸ್ಥಿತಿ 1975ರಲ್ಲಿ ಇದ್ದಕ್ಕಿಂತಲೂ ಹೆಚ್ಚು ಗಂಭೀರವಾಗಿದೆ ಎಂದು ನಾನು ಭಾವಿಸುತ್ತೇನೆ ಎಂದು ಶೌರಿ ನುಡಿದಿದ್ದಾರೆ.

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.