ಚಂಡೀಗಢ : ಒಂದೂವರೆ ವರ್ಷದ ಬಾಲಕ ಬೀದಿ ನಾಯಿಗಳ ದಾಳಿಗೆ ಬಲಿ


Team Udayavani, Jun 18, 2018, 11:47 AM IST

stray-dogs-600.jpg

ಚಂಡೀಗಢ : ಇಲ್ಲಿನ  ಪಾರ್ಕ್‌ ಒಂದರಲ್ಲಿ ಬೀದಿ ನಾಯಿಗಳು ಒಂದೂವರೆ ವರ್ಷ ಪ್ರಾಯದ ಬಾಲಕನ ಮೇಲೆ ದಾಳಿ ನಡೆಸಿ ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ.

ಮನೆಗೆಲಸದವಳಾಗಿರುವ ಮಗುವಿನ ತಾಯಿ ಮಗುವನ್ನು ಪಾರ್ಕ್‌ನಲ್ಲಿ ಬಿಟ್ಟು ಅಲ್ಲೇ ಸಮೀಪದಲ್ಲಿ ತಾನು ಕೆಲಸಮಾಡಿಕೊಂಡಿರುವ ಮನೆಗೆ  ಪಾತ್ರೆ ತೊಳೆಯಲೆಂದು ಹೋಗಿದ್ದಾಗ ಈ ಆಘಾತಕಾರಿ ಘಟನೆ ನಡೆದಿದೆ.

ಮಗು ಇತರ ಮೂವರೊಂದಿಗೆ ಪಾರ್ಕ್‌ನಲ್ಲಿ ಆಟವಾಡಿಕೊಂಡಿದ್ದಾಗ ಬೀದಿ ನಾಯಿಗಳು ದಾಳಿ ಮಾಡಿದವು; ಆಗ ಮಗುವಿನೊಂದಿಗಿದ್ದ ಇತರ ಬಾಲಕರು ಅಲ್ಲಿಂದ ಓಡಿ ಹೋದರು. ಒಂದೂವರೆ ವರ್ಷದ ಬಾಲಕನಿಗೆ ಹಾಗೆ ಮಾಡಲು ಸಾಧ್ಯವಾಗಲಿಲ್ಲ. 

ಬೀದಿ ನಾಯಿಗಳ ದಾಳಿಗೆ ಗುರಿಯಾಗಿ ತೀವ್ರಗಾಯಗೊಂಡ ಬಾಲಕನನ್ನು ಅನಂತರ ಆಸ್ಪತ್ರೆಗೆ ಒಯ್ಯಲಾಯಿತು. ಆದರೆ ಅದಾಗಲೇ ಆತ ಮೃತಪಟ್ಟಿದ್ದುದಾಗಿ ಎಂದು ಪೊಲೀಸರು ತಿಳಿಸಿದ್ದಾರೆ. 

ಈ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ತೀವ್ರವಾಗಿರುವ ಬಗ್ಗೆ ಸ್ಥಳೀಯರು ಸ್ಥಳೀಯಾಡಳಿತೆಗೆ ಬಹಳ ಹಿಂದೆಯೇ ದೂರಿದ್ದರು; ಆದರೆ ಏನೂ ಪ್ರಯೋಜನವಾಗಿರಲಿಲ್ಲ; ಜನರು ತಮ್ಮ ಮಕ್ಕಳನ್ನು ಇಲ್ಲಿನ ಪಾರ್ಕಿಗೆ ಕಳುಹಿಸಲು ಹೆದರುತ್ತಿದ್ದರು. ಅನೇಕರು ಇಲ್ಲಿ ಬೀದಿ ನಾಯಿಗಳ ದಾಳಿಗೆ ಗುರಿಯಾದ ಘಟನೆ  ನಡೆದಿದೆ ಎಂದು ವರದಿಗಳು ತಿಳಿಸಿವೆ. 

ಟಾಪ್ ನ್ಯೂಸ್

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.