ಮುಂದಿನ ತಿಂಗಳಿಂದ ಟೋಲ್‌ ದುಬಾರಿ; ಟೋಲ್‌ ಶುಲ್ಕ ಶೇ.5-10ರಷ್ಟು ಹೆಚ್ಚಳಕ್ಕೆ ಚಿಂತನೆ

ಹೆದ್ದಾರಿ ಪ್ರಾಧಿಕಾರದಿಂದ ಶೀಘ್ರದಲ್ಲೇ ಪ್ರಸ್ತಾಪ ಸಲ್ಲಿಕೆ

Team Udayavani, Mar 6, 2023, 7:15 AM IST

ಮುಂದಿನ ತಿಂಗಳಿಂದ ಟೋಲ್‌ ದುಬಾರಿ; ಟೋಲ್‌ ಶುಲ್ಕ ಶೇ.5-10ರಷ್ಟು ಹೆಚ್ಚಳಕ್ಕೆ ಚಿಂತನೆ

ನವದೆಹಲಿ: ಮುಂದಿನ ತಿಂಗಳಿಂದ ರಾಷ್ಟ್ರೀಯ ಹೆದ್ದಾರಿಗಳು ಮತ್ತು ಎಕ್ಸ್‌ಪ್ರೆಸ್‌ವೇಗಳಲ್ಲಿ ಸಂಚಾರ ದುಬಾರಿಯಾಗಲಿದೆ. ಏ.1ರಿಂದ ಟೋಲ್‌ ಶುಲ್ಕವನ್ನು ಏರಿಕೆ ಮಾಡಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್‌ಎಚ್‌ಎಐ) ಸಿದ್ಧತೆ ನಡೆಸಿದ್ದು, ಟೋಲ್‌ ದರವು ಶೇ.5ರಿಂದ ಶೇ.10ರಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ.

2008ರ ರಾಷ್ಟ್ರೀಯ ಹೆದ್ದಾರಿ ಶುಲ್ಕ(ದರ ಮತ್ತು ಸಂಗ್ರಹ) ನಿಯಮಗಳ ಪ್ರಕಾರ, ಪ್ರತಿ ವರ್ಷವೂ ಟೋಲ್‌ ದರವನ್ನು ಪರಿಷ್ಕರಿಸಲಾಗುತ್ತದೆ. ಇದೇ ತಿಂಗಳ 25ರೊಳಗಾಗಿ ಹೆದ್ದಾರಿ ಪ್ರಾಧಿಕಾರದ ಯೋಜನೆ ಅನುಷ್ಠಾನ ಘಟಕ(ಪಿಐಯು)ವು ಪರಿಷ್ಕೃತ ಟೋಲ್‌ ದರದ ಪ್ರಸ್ತಾಪವನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಿದೆ. ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವಾಲಯದ ಒಪ್ಪಿಗೆ ಸಿಕ್ಕ ಬಳಿಕ ಏ.1ರಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ಮಾಸಿಕ ಪಾಸ್‌ ಕೂಡ ತುಟ್ಟಿ:
ಟೋಲ್‌ ಪ್ಲಾಜಾದ 20 ಕಿ.ಮೀ. ವ್ಯಾಪ್ತಿಯಲ್ಲಿ ವಾಸಿಸುವವರಿಗೆ ನೀಡಲಾಗುವ ಮಾಸಿಕ ಪಾಸ್‌ ದರವೂ ಶೇ.10ರಷ್ಟು ಏರಿಕೆಯಾಗಲಿದೆ. ಪ್ರಸ್ತುತ ಇಂಥ ಪಾಸ್‌ ದರ ಮಾಸಿಕ 315 ರೂ. ಇದೆ.

2022ರಲ್ಲಿ ಟೋಲ್‌ ತೆರಿಗೆ ದರವನ್ನು ಶೇ.10ರಿಂದ 15ರಷ್ಟು ಹೆಚ್ಚಳ ಮಾಡಲಾಗಿತ್ತು. ಇದರಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಎಲ್ಲ ವಿಧದ ವಾಹನಗಳ ಟೋಲ್‌ ದರ 10ರೂ.ಗಳಿಂದ 60ರೂ.ಗಳವರೆಗೆ ಏರಿಕೆಯಾಗಿತ್ತು. ಪ್ರಸ್ತುತ, ಎಕ್ಸ್‌ಪ್ರೆಸ್‌ವೇಗಳಲ್ಲಿ ಕಿಲೋಮೀಟರ್‌ಗೆ 2.19ರೂ.ಗಳಂತೆ ಟೋಲ್‌ ವಿಧಿಸಲಾಗುತ್ತಿದೆ. ಕೇಂದ್ರ ಸರ್ಕಾರದ ಮಾಹಿತಿಯಂತೆ, ಕಳೆದ ವರ್ಷ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಫಾಸ್ಟಾಗ್‌ ಮೂಲಕ 50,855 ಕೋಟಿ ರೂ. ಸಂಗ್ರಹವಾಗಿತ್ತು. ಅಂದರೆ ದಿನವೊಂದಕ್ಕೆ ಸರಾಸರಿ 139.32 ಕೋಟಿ ರೂ. ಸಂಗ್ರಹಿಸಲಾಗಿತ್ತು.

ಎಷ್ಟು ಹೆಚ್ಚಳವಾಗಬಹುದು? (ಪ್ರತಿ ಟ್ರಿಪ್‌ಗೆ)
ಕಾರು, ಲಘು ವಾಹನಗಳು ಶೇ.5
ಭಾರೀ ವಾಹನಗಳು ಶೇ.10
ಮಾಸಿಕ ಪಾಸ್‌ ಶೇ.10

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.