ಉನ್ನತ ನ್ಯಾಯಾಧೀಶರು ಸರಕಾರದ ಪಕ್ಷಪಾತಿಗಳಲ್ಲ: ಸುಪ್ರೀಂ ಕೋರ್ಟ್
Team Udayavani, Oct 5, 2017, 3:51 PM IST
ಹೊಸದಿಲ್ಲಿ : ”ಉನ್ನತ ನ್ಯಾಯಾಲಯದ ನ್ಯಾಯಾಧೀಶರು ಸರಕಾರದ ಪರ ಎಂಬ ಭಾವನೆ ತಪ್ಪು; ದಿನಂಪ್ರತಿಯ ಕಲಾಪಗಳಲ್ಲಿ ಉನ್ನತ ನ್ಯಾಯಾಲಯ ಸರಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಲೇ ಇರುವುದನ್ನು ಕಾಣಬಹುದಾಗಿದೆ” ಎಂದು ಸುಪ್ರೀಂ ಕೋರ್ಟ್ ಇಂದು ಗುರುವಾರ ಹೇಳಿದೆ.
ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಶನ್ನ ಮಾಜಿ ಅಧ್ಯಕ್ಷರು ಟಿವಿ ಸಂದರ್ಶನವೊಂದರಲ್ಲಿ “ಉನ್ನತ ನ್ಯಾಯಾಲಯದ ಕೆಲವು ನ್ಯಾಯಾಧೀಶರು ಸರಕಾರದ ಪಕ್ಷಪಾತಿಗಳಾಗಿದ್ದಾರೆ” ಎಂದು ಆರೋಪಿಸಿರುವುದಕ್ಕೆ ವರಿಷ್ಠ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಜಸ್ಟಿಸ್ ಎ ಎಂ ಖಾನ್ವಿಲ್ಕರ್ ಮತ್ತು ಜಸ್ಟಿಸ್ ಡಿ ವೈ ಚಂದ್ರಚೂಡ್ ಅವರನ್ನು ಒಳಗೊಂಡ ಪೀಠ ತೀವ್ರ ಆಕ್ಷೇಪ ವ್ಯಕ್ತಪಡಿಸಿತು.
“ಉನ್ನತ ನ್ಯಾಯ ಪೀಠದ ನ್ಯಾಯಾಧೀಶರು ಸರಕಾರದ ಪಕ್ಷಪಾತಿಗಳಾಗಿ ಕೆಲಸ ಮಾಡುತ್ತಾರೆಯೇ ಇಲ್ಲವೇ ಎಂಬುದನ್ನು ಯಾರೇ ಆದರೂ ಕೋರ್ಟಿಗೆ ಬಂದು ಸ್ವತಃ ಕಾಣಬಹುದು. ದಿನನಿತ್ಯದ ಕಲಾಪಗಳಲ್ಲಿ ಸರಕಾರವನ್ನು ಅದರ ಕಾರ್ಯ ನಿರ್ವಹಣೆ, ಲೋಪ ದೋಷ, ನಿರ್ಲಕ್ಷ್ಯ ಇತ್ಯಾದಿಗಳಿಗಾಗಿ ನ್ಯಾಯಾಧೀಶರು ತರಾಟೆಗೆ ತೆಗೆದುಕೊಳ್ಳುವುದನ್ನು ಅವರು ಕಾಣಬಹದು’ ಎಂದು ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು