Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ


Team Udayavani, May 7, 2024, 11:00 PM IST

Torture of husband by burning with cigarette: Wife arrested based on CCTV video

ಲಕ್ನೋ: ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ತನ್ನ ಗಂಡನನ್ನು ಕಟ್ಟಿಹಾಕಿ, ಸಿಗರೇಟ್‌ನಿಂದ ಆತನ ಖಾಸಗಿ ಅಂಗವನ್ನು ಸುಟ್ಟ ಮಹಿಳೆಯೊಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತಳನ್ನು ಮೆಹರ್‌ ಜಹಾನ್‌ ಎಂದು ಗುರುತಿಸಲಾಗಿದೆ. ಪತಿ ಮನನ್‌ ಝೈದಿಯು, “ಮೆಹರ್‌ ನನಗೆ ಮಾದಕ ವಸ್ತು ಸೇವಿಸುವಂತೆ ಮಾಡಿ ನಂತರ ಕೈಕಾಲುಗಳನ್ನು ಕಟ್ಟಿಹಾಕಿ ದೇಹದ ಭಾಗಗಳನ್ನು ಸಿಗರೇಟ್‌ನಿಂದ ಸುಟ್ಟು ಹಿಂಸಿಸುತ್ತಿದ್ದಳು’ ಎಂದು ದೂರಿದ್ದಾರೆ.

ಸಾಕ್ಷಿಗಾಗಿ ಮನೆಯಲ್ಲಿ ಸಿಸಿಟಿವಿ ಅಳವಡಿಸಿದ್ದ ಮನನ್‌, ಮೆಹರ್‌ ಆತನಿಗೆ ಹಿಂಸಿಸುತ್ತಿರುವ ವಿಡಿಯೋ ಸಾಕ್ಷಿಗಳನ್ನು ಪೊಲೀಸರಿಗೆ ಒದಗಿಸಿದ್ದಾರೆ. ಇದರ ಬೆನ್ನಲ್ಲೇ ಆಕೆಯ ಬಂಧನವಾಗಿದೆ.

ಟಾಪ್ ನ್ಯೂಸ್

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ

11-candle

UV Fusion: ಆಯಸ್ಸು ಅಳಿಯುವ ಮುನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-panaji

Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qweqwe

Kushtagi: ಸಿಡಿಲಿಗೆ ಬಿತ್ತನೆ ಕಾರ್ಯ ನಿರತ ರೈತ ಬಲಿ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

1-aaa

Kaup: ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.