![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಜೈಲಿನಲ್ಲಿ ನನ್ನನ್ನು ಹಿಂಸಿಸಿದರು: ಪ್ರಿಯಾಂಕಾ ಶರ್ಮಾ
Team Udayavani, May 16, 2019, 6:00 AM IST
![38](https://www.udayavani.com/wp-content/uploads/2019/05/38-8-620x387.jpg)
ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿಯ ಮೀಮ್ ರಚಿಸಿ ಜಾಲತಾಣಗಳಲ್ಲಿ ಹರಿಬಿಟ್ಟ ಕಾರಣ 5 ದಿನಗಳ ಕಾಲ ಬಂಧಿತರಾಗಿದ್ದ ಬಿಜೆಪಿ ಯುವ ಮೋರ್ಚಾ ನಾಯಕಿ ಪ್ರಿಯಾಂಕಾ ಶರ್ಮಾ ಜೈಲಿನಲ್ಲಿ ತಮ್ಮನ್ನು ಹಿಂಸಿಸಲಾಯಿತು ಎಂದು ಆರೋಪಿಸಿದ್ದಾರೆ. ಕ್ಷಮಾ ಪಣೆ ಪಡೆದು ಅವರನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಮಂಗಳವಾರವೇ ಆದೇಶಿಸಿತ್ತು. ಆದರೂ ಅವರ ಬಿಡುಗಡೆ 18 ಗಂಟೆ ತಡವಾಯಿತು. ಬುಧವಾರ ಬೆಳಗ್ಗೆ 9:40ಕ್ಕೆ ಅವರನ್ನು ಬಿಡುಗಡೆ ಮಾಡ ಲಾಯಿತು. ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು, ಜೈಲಿನಲ್ಲಿ ಜೈಲರ್ಗಳು ನನ್ನನ್ನು ಎಳೆ ದಾಡಿ ದರು. ಒಳಗಡೆ ಸ್ವಲ್ಪವೂ ಸ್ವತ್ಛತೆ ಇಲ್ಲ. ಮಹಿಳೆಯರ ಶೌಚಾಲಯಗಳಲ್ಲಿ ನೀರೇ ಇಲ್ಲ ಎಂದು ಆರೋಪಿಸಿದ್ದಾರೆ. ಜತೆಗೆ, “ನನಗೆ ಯಾವ ಪಶ್ಚಾತ್ತಾಪವೂ ಇಲ್ಲ. ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ’ ಎಂದೂ ಅವರು ಹೇಳಿದ್ದಾರೆ.
ಸರಕಾರಕ್ಕೆ ತರಾಟೆ: ಇದೇ ವೇಳೆ, ಶರ್ಮಾರ ಬಿಡುಗಡೆ ವಿಳಂಬ ಮಾಡಿದ್ದಕ್ಕೆ ಪ.ಬಂಗಾಲ ಸರಕಾರವನ್ನು ಬುಧವಾರ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದು ಕೊಂಡಿದೆ. ಮೇಲ್ನೋಟಕ್ಕೆ ಪ್ರಿಯಾಂಕಾ ಶರ್ಮಾರ ಬಂಧನವು ನಿರಂಕುಶದಂತೆ ಕಾಣುತ್ತಿದೆ ಎಂದೂ ಅಭಿಪ್ರಾಯಪಟ್ಟಿದೆ. ಆಕೆಯನ್ನು ಕೂಡಲೇ ಬಿಡುಗಡೆ ಮಾಡದಿದ್ದರೆ, ಪರಿಣಾಮ ಎದುರಿಸಬೇಕಾದೀತು ಎಂದೂ ಎಚ್ಚರಿಕೆ ನೀಡಿದೆ. ಆಗ ಸರಕಾರದ ಪರ ವಕೀಲರು, ಶರ್ಮಾರನ್ನು ಬೆಳಗ್ಗೆಯೇ ಬಿಡುಗಡೆ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.