ಜ.31ಕ್ಕೆ ಸೂಪರ್‌ ಬ್ಲಡ್‌ಮೂನ್‌ ಗ್ರಹಣ


Team Udayavani, Jan 18, 2018, 9:44 AM IST

18-16.jpg

ಹೊಸದಿಲ್ಲಿ: ಕಳೆದ ವರ್ಷ, ಸೂರ್ಯ ಗ್ರಹಣವನ್ನು ನೋಡಿ ಖುಷಿಪಟ್ಟಿದ್ದ ಖಗೋಳ ವಿಜ್ಞಾನದ ಆಸಕ್ತರು ಈ ಬಾರಿ ಮತ್ತೊಂದು ಕೌತುಕಕ್ಕೆ ಸಜ್ಜಾಗಿದ್ದಾರೆ. ಇದೇ ತಿಂಗಳ ಕೊನೆಯ ದಿನ ಸಾಮಾನ್ಯವಾಗಿ ಬೆಳ್ಳಗೆ ಕಂಗೊಳಿಸುತ್ತಾ ಹಾಲಿನ ಬೆಳದಿಂಗಳನ್ನು ಸುರಿಸುವ ಚಂದಮಾಮ, ಅದು ರಾತ್ರಿ ಶ್ಯಾಮನಾಗುತ್ತಾನೆ, ರಕ್ತ ವರ್ಣಕ್ಕೆ ತಿರುಗಲಿದ್ದಾನೆ.

ಚಂದ್ರನ ಇಂಥ ಬದಲಾವಣೆಗೆ ಕಾರಣ ಅಂದು ಸಂಭವಿಸಲಿರುವ, ವಿಶೇಷವಾದ ಚಂದ್ರಗ್ರಹಣ. “ಸೂಪರ್‌ ಬ್ಲೂ  ಬ್ಲಡ್‌ಮೂನ್‌’ ಎಂದು ಬಣ್ಣಿ ಸಲ್ಪಡುವ ಈ ಮಾದರಿಯ ಚಂದ್ರಗ್ರಹಣ 150 ವರ್ಷಗಳಿಗೊಮ್ಮೆ ನಡೆ ಯುತ್ತದೆ. ಈ ಬಾರಿಯ ಇಂಥದ್ದೊಂದು ಕೌತುಕ ಜ. 31ರಂದು ನಡೆಯುತ್ತದೆ. 

ಎಲ್ಲೆಲ್ಲಿ ಹೇಗೆ ಕಾಣುತ್ತೆ?: ಈ ಗ್ರಹಣ, ಭಾರತದ ಪೂರ್ವ ಕರಾವಳಿ, ಏಷ್ಯಾ, ಪೆಸಿಫಿಕ್‌, ಯೂರೋಪ್‌, ಆಸ್ಟ್ರೇಲಿಯಾ, ಅಮೆರಿಕಗಳಲ್ಲಿ ಗೋಚರಿಸುತ್ತದೆ. ಭಾರತ, ಮಧ್ಯಪ್ರಾಚ್ಯ ಹಾಗೂ ಪೂರ್ವ ಯೂರೋಪ್‌ಗ್ಳಲ್ಲಿ ಚಂದ್ರೋದಯವಾಗುತ್ತಲೇ ಗ್ರಹಣ ಆರಂಭವಾಗಿರುತ್ತದೆ. ಕೇಂದ್ರ ಹಾಗೂ ಪೂರ್ವ ಏಷ್ಯಾ, ಇಂಡೋನೇಷ್ಯಾ, ನ್ಯೂಜಿಲೆಂಡ್‌ ಹಾಗೂ ಆಸ್ಟ್ರೇಲಿಯಾಗಳಲ್ಲಿ ಸಂಜೆ ಹೊತ್ತಿಗೆ ಈ ಗ್ರಹಣ ಆಂಶಿಕವಾಗಿ ಗೋಚರಿಸುತ್ತದೆ. ಅನಂತರ ಅಲಾಸ್ಕಾ, ಹವಾಯ್‌ ಹಾಗೂ ವಾಯವ್ಯ ಕೆನಡಾದಲ್ಲಿ ಮಾತ್ರ ಈ ಗ್ರಹಣವನ್ನು ಸಂಪೂರ್ಣವಾಗಿ ನೋಡಬಹುದಾಗಿದೆ. ಉತ್ತರ, ಕೇಂದ್ರ ಅಮೆರಿಕಗಳಲ್ಲಿ ಮುಕ್ಕಾಲುಭಾಗ ಗ್ರಹಣ ವೀಕ್ಷಣೆ ಸಾಧ್ಯ. ಭಾರತದಲ್ಲಿ  ಆ ದಿನ 6.21ಕ್ಕೆ ಶುರುವಾಗಿ ಸಂಜೆ 7.31ಕ್ಕೆ ಮುಕ್ತಾಯವಾಗಲಿದೆ.

ಕಾರಣ 
ಚಂದ್ರನ ಮೇಲೆ ನಮ್ಮ ಭೂಮಿಯ ದಕ್ಷಿಣ ಧ್ರುವದ ಛಾಯೆ ಗಾಢವಾಗಿ ಆವರಿಸುವುದು

ಮತ್ತೆ ಯಾವಾಗ?
ಡಿ. 31, 2028, 
ಜ. 31, 2037ರಲ್ಲಾಗುತ್ತದೆ. 

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.