‘ಔನ್ನತ್ಯದೊಂದಿಗೆ ನಿನ್ನ ಆಗಸ ಚುಂಬನ – Happy Landing’: Rafaleಗೆ INS ಕೊಲ್ಕತಾ ಸಂದೇಶ


Team Udayavani, Jul 29, 2020, 2:35 PM IST

Rafale-New

ಎರಡು ಸುಖೋಯ್ SU- 30 MKI ಯುದ್ಧ ವಿಮಾನಗಳ ಎಸ್ಕಾರ್ಟ್ ನೊಂದಿಗೆ 5 ರಫೇಲ್ ಜೆಟ್ ಗಳು ಭಾರತೀಯ ಆಗಸದಲ್ಲಿ ಹಕ್ಕಿಗಳಂತೆ ಹಾರಿ ಬರುತ್ತಿರುವ ದೃಶ್ಯ.

ಹೊಸದಿಲ್ಲಿ: ಭಾರತೀಯ ವಾಯುಸೇನೆಗೆ ಅಮಿತ ಬಲವನ್ನು ತುಂಬಲು ಫ್ರಾನ್ಸ್ ನಿಂದ ಆಗಮಿಸುತ್ತಿರುವ ಐದು ರಫೇಲ್ ಫೈಟರ್ ಜೆಟ್ ಗಳು ಭಾರತದ ಸಾಗರ ವಲಯವನ್ನು ಪ್ರವೇಶಿಸಿವೆ.

ಫ್ರಾನ್ಸ್ ನಿಂದ ಯು.ಎ.ಇ.ಗೆ ಬಂದು ಅಲ್ಲಿಂದ ಹರ್ಯಾಣದ ಅಂಬಾಲ ವಾಯುನೆಲಗೆ ಸಾಗುವ ಹಾದಿಯಲ್ಲಿರುವ ಈ ಯುದ್ಧ ವಿಮಾನಗಳು ಅರಬ್ಬೀ ಸಮುದ್ರದ ಮೂಲಕ ಭಾರತದ ವ್ಯಾಪ್ತಿ ವಲಯವನ್ನು ಪ್ರವೇಶಿಸುತ್ತಿದ್ದಂತೆ ಇಲ್ಲಿ ನಿಯೋಜಿತ ಗಸ್ತು ನೌಕೆ ಐ.ಎನ್.ಎಸ್. ಕೊಲ್ಕತಾ ‘ರಫೇಲ್’ ಜೆಟ್ ಗಳನ್ನು ಹಾರ್ಧಿಕವಾಗಿ ಬರಮಾಡಿಕೊಳ್ಳುವ ರೆಡಿಯೋ ಸಂದೇಶವನ್ನು ಕಳುಹಿಸಿದೆ.

‘ನಿನ್ನ ಔನ್ನತ್ಯದೊಂದಿಗೆ ಆಗಸವನ್ನು ಸ್ಪರ್ಶಿಸು – ಹ್ಯಾಪಿ ಲ್ಯಾಂಡಿಂಗ್’ ಎಂಬ ರೆಡಿಯೋ ಸಂದೇಶ ಐ.ಎನ್.ಎಸ್. ಕೊಲ್ಕತಾ ಸಮರ ನೌಕೆಯಿಂದ 5 ರಫೇಲ್ ಜೆಟ್ ಗಳಿಗೆ ಸಂವಹನಗೊಂಡಿದೆ.

ಇದಕ್ಕೆ ಪ್ರತಿಯಾಗಿ ರಫೇಲ್ ಜೆಟ್ ಗಳ ಕಪ್ತಾನ ‘ವಿಶ್ ಯು ಫೇರ್ ವಿಂಡ್ಸ್. ಹ್ಯಾಪಿ ಹಂಟಿಂಗ್. ಓವರ್ ಆಂಡ್ ಔಟ್’ ಎಂದು ಪ್ರತಿ ಸಂದೇಶವನ್ನು ರವಾನಿಸಿದ್ದಾರೆ.


ಎರಡು ಸುಖೋಯ್ SU-30 MKI ಯುದ್ಧ ವಿಮಾನಗಳ ಎಸ್ಕಾರ್ಟ್ ನೊಂದಿಗೆ 5 ರಫೇಲ್ ಜೆಟ್ ಗಳು ಭಾರತೀಯ ಆಗಸದಲ್ಲಿ ಹಕ್ಕಿಗಳಂತೆ ಹಾರಿ ಬರುತ್ತಿರುವ ಸುಂದರ ವಿಡಿಯೋ ಒಂದನ್ನು ರಕ್ಷಣಾ ಸಚಿವರ ಸಚಿವಾಲಯದ ಟ್ವಿಟ್ಟರ್ ಅಕೌಂಟ್ ನಲ್ಲಿ ಪೋಸ್ಟ್ ಮಾಡಲಾಗಿದೆ.

ಈ ಐದು ರಫೇಲ್ ಫೈಟರ್ ಜೆಟ್ ಗಳು ಅಂಬಾಲದಲ್ಲಿರುವ ವಾಯುನೆಲೆಯಲ್ಲಿ ಐ.ಎ.ಎಫ್.ನ 17ನೇ ಸ್ಕ್ಯಾಡ್ರನ್ ಗೆ ‘ಚಿನ್ನದ ಬಾಣಗಳಾಗಿ’ ಸೇರ್ಪಡೆಗೊಳ್ಳಲಿವೆ.

 

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.