ಮೋದಿಗೆ ಲಘು ಪ್ರಶ್ನೆ OK, ನನಗೆ ಕಠಿನ ಪ್ರಶ್ನೆ ಯಾಕೆ ? ಮಾಧ್ಯಮಕ್ಕೆ ರಾಹುಲ್‌ ತರಾಟೆ


Team Udayavani, May 17, 2019, 7:28 PM IST

Rahul-press-730

ಹೊಸದಿಲ್ಲಿ : ”ನನಗೆ ನೀವು ಕಠಿನ ಪ್ರಶ್ನೆಗಳನ್ನು ಕೇಳುತ್ತೀರಿ; ಆದರೆ ಪ್ರಧಾನಿ ನರೇಂದ್ರ ಮೋದಿ ಗೆ ‘ನಿಮಗೆ ಮಾವಿನ ಹಣ್ಣು ಇಷ್ಟವಾ?’ ಎಂಬ ರೀತಿಯ ಲಘು ಪ್ರಶ್ನೆಗಳನ್ನು ಕೇಳುತ್ತೀರಿ – ಏಕೆ” ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಂದು ಮಾಧ್ಯಮದವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಅನಂತರ ಪ್ರಧಾನಿ ಮೋದಿ ವಿರುದ್ಧ ವಾಕ್ಸಮರ ಆರಂಭಿಸಿದ ರಾಹುಲ್‌, “ಕೊನೆಗೂ ನೀವು (ಮೋದಿ) ರಫೇಲ್‌ ಫೈಟರ್‌ ಜೆಟ್‌ ಡೀಲ್‌ ಬಗ್ಗೆ ಬಹಿರಂಗ ಚರ್ಚೆಯ ನನ್ನ ಆಹ್ವಾನವನ್ನು ಸ್ವೀಕರಿಸಲೇ ಇಲ್ಲ” ಎಂದು ಜರೆದರು.

2019ರ ಲೋಕಸಭಾ ಚುನಾವಣೆಯ ಮೇ 19ರ 7ನೇ ಹಾಗೂ ಕೊನೇ ಹಂತದ ಚುನಾವಣೆಯ ಅಂತಿಮ ದಿನದ ಪ್ರಚಾರ ಕೊನೆಗೊಂಡ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ರಾಹುಲ್‌ ಗಾಂಧಿ, “ಪ್ರಧಾನಿ ಮೋದಿ ಅವರು ರಫೇಲ್‌ ಕುರಿತ ಬಹಿರಂಗ ಚರ್ಚೆಯ ಚ್ಯಾಲೆಂಜನ್ನು ಏಕೆ ಸ್ವೀಕರಿಸಲಿಲ್ಲ’ ಎಂದು ಪ್ರಶ್ನಿಸಿದರು.

ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಜತೆಗೆ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡ ಪ್ರಧಾನಿಯದ್ದು ‘ಅಭೂತಪೂರ್ವ’ ಕ್ರಮ ಎಂದು ರಾಹುಲ್‌ ಟೀಕಿಸಿದರು.

ಬಿಡುವಿಲ್ಲದ ಚುನಾವಣಾ ಪ್ರಚಾರಾಭಿಯಾನದಲ್ಲಿ ಅವಿರತವಾಗಿ ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗೆ ರಾಹುಲ್‌ ಧನ್ಯವಾದ ಹೇಳಿದರು.

ಟಾಪ್ ನ್ಯೂಸ್

ಜಡೇಜ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

IPL 2023 Final: ಜಡೇಜಾ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

ಗಂಗೊಳ್ಳಿ: ತೆಂಗಿನ ಮರಕ್ಕೆ ರಿಕ್ಷಾ ಢಿಕ್ಕಿ; ಸಾವು

ಗಂಗೊಳ್ಳಿ: ತೆಂಗಿನ ಮರಕ್ಕೆ ರಿಕ್ಷಾ ಢಿಕ್ಕಿ; ಸಾವು

1-sadas

Srinagar ದಾಲ್ ಸರೋವರದಿಂದ 21 ಪ್ರವಾಸಿಗರನ್ನು ರಕ್ಷಿಸಿದ ಪೊಲೀಸರು

1-sasd

T Narasipura ಭೀಕರ ಅಪಘಾತ: ಮೈಸೂರು ಆಸ್ಪತ್ರೆಗೆ ಸಚಿವ ನಾಗೇಂದ್ರ ಭೇಟಿ

1-sadsa-d

IPL Final ; ಚೆನ್ನೈಗೆ ದೊಡ್ಡ ಸವಾಲು ಮುಂದಿಟ್ಟ ಗುಜರಾತ್; ಸುದರ್ಶನ್ ಸೆಂಚುರಿ ಮಿಸ್

ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ

ಮೈಸೂರು: ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadas

Srinagar ದಾಲ್ ಸರೋವರದಿಂದ 21 ಪ್ರವಾಸಿಗರನ್ನು ರಕ್ಷಿಸಿದ ಪೊಲೀಸರು

ಪಣಜಿ: ಜೂನ್ 1ರಿಂದ ಮೀನುಗಾರಿಕೆಗೆ ನಿಷೇಧ… ದಡ ಸೇರುತ್ತಿವೆ ಬೋಟುಗಳು

ಪಣಜಿ: ಜೂನ್ 1ರಿಂದ ಮೀನುಗಾರಿಕೆ ನಿಷೇಧ… ದಡ ಸೇರುತ್ತಿವೆ ಬೋಟುಗಳು

police crime

UP ಇಬ್ಬರು ಸ್ಮಗ್ಲರ್ ಗಳ ಬಂಧನ; 2.5 ಕೋಟಿ ರೂ. ಡ್ರಗ್ಸ್ ವಶ

arrest-25

Kerala ಜೈಲಿನಲ್ಲಿ ಮಟನ್ ಕರಿಗಾಗಿ ಅಪರಾಧಿಯಿಂದ ಜೈಲರ್‌ಗಳಿಗೆ ಥಳಿತ!

1-wqqewq

West Bengal ಕಾಂಗ್ರೆಸ್ ನ ಏಕೈಕ ಶಾಸಕ ಟಿಎಂಸಿ ಸೇರ್ಪಡೆ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಜಡೇಜ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

IPL 2023 Final: ಜಡೇಜಾ ಕಮಾಲ್… ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಚಾಂಪಿಯನ್‌

ಗಂಗೊಳ್ಳಿ: ತೆಂಗಿನ ಮರಕ್ಕೆ ರಿಕ್ಷಾ ಢಿಕ್ಕಿ; ಸಾವು

ಗಂಗೊಳ್ಳಿ: ತೆಂಗಿನ ಮರಕ್ಕೆ ರಿಕ್ಷಾ ಢಿಕ್ಕಿ; ಸಾವು

1-sadas

Srinagar ದಾಲ್ ಸರೋವರದಿಂದ 21 ಪ್ರವಾಸಿಗರನ್ನು ರಕ್ಷಿಸಿದ ಪೊಲೀಸರು

1-sadss

ಬಡವರ ಕೆಲಸದ ಬಗ್ಗೆ ನಿರ್ಲಕ್ಷ್ಯ ತರವಲ್ಲ: ಶಾಸಕ ಹರೀಶ್‌ ಗೌಡ ಎಚ್ಚರಿಕೆ

1-sad-sa

Hunsur ಟ್ರಾಕ್ಟರ್ ಕಳ್ಳತನ ಮಾಡಿದ್ದ ಆರೋಪಿ ಬಂಧನ