ಹಿಮಾಚಲ ಪ್ರದೇಶದಲ್ಲಿ ಭಾರಿ ಹಿಮ ವರ್ಷ : ಶಿಮ್ಲಾ, ಮನಾಲಿಗೆ ಬರಬೇಡಿ
Team Udayavani, Jan 8, 2020, 9:56 PM IST
ಶಿಮ್ಲಾ:ಹಿಮಾಚಲ ಪ್ರದೇಶದಲ್ಲಿ ಭಾರಿ ಹಿಮ ವರ್ಷ ಸುರಿಯುತ್ತಿರುವ ಕಾರಣ ಸುಮಾರು 250 ರಸ್ತೆಗಳ ಸಂಚಾರ ಬಂದ್ ಆಗಿದ್ದು, ಶಿಮ್ಲಾ ಮತ್ತು ಮನಾಲಿಯಂತಹ ಜನಪ್ರಿಯ ಪ್ರವಾಸಿ ತಾಣಗಳಿಗೆ ಸದ್ಯಕ್ಕೆ ಭೇಟಿ ನೀಡದಂತೆ ಪ್ರವಾಸಿಗರಿಗೆ ಅಧಿಕಾರಿಗಳು ಸೂಚಿಸಿದ್ದಾರೆ.
ಶಿಮ್ಲಾ ಪೊಲೀಸರು ತಮ್ಮ ಫೇಸ್ಬುಕ್ ಪುಟದಲ್ಲಿ ಈ ವಿಚಾರ ತಿಳಿಸಿದ್ದು, ಈ ನಗರಗಳಿಗೆ ಬರುವ ಎಲ್ಲ ರಸ್ತೆಗಳನ್ನೂ ಮುಚ್ಚಲಾಗಿದೆ ಎಂದಿದ್ದಾರೆ.
ಅಲ್ಲದೆ, ರಸ್ತೆಗಳಲ್ಲೆಲ್ಲ ಹಿಮದ ರಾಶಿ ತುಂಬಿರುವ ಕಾರಣ, ಶಿಮ್ಲಾದಲ್ಲಿ ಅನೇಕ ಪ್ರವಾಸಿಗರು ಸಿಲುಕಿಕೊಂಡಿದ್ದಾರೆ. ಮಂಗಳವಾರ ಸಂಜೆಯಿಂದ ಬುಧವಾರ ಬೆಳಗ್ಗಿನವರೆಗೆ 20 ಸೆ.ಮೀ. ಹಿಮದ ಮಳೆ ಬಿದ್ದಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ