ದೆಹಲಿಯಲ್ಲಿ ಗಾಳಿ ಮಾತ್ರವಲ್ಲ ನೀರೂ ಮಲಿನ : ಯಮುನೆಯಲ್ಲಿ ವಿಷಕಾರಿ ನೊರೆ
Team Udayavani, Nov 7, 2021, 4:30 PM IST
ನವ ದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಾಳಿ ಮಾತ್ರವಲ್ಲದೇ ನೀರೂ ಅಪಾಯಕಾರಿಯಾಗಿ ಮಲಿನವಾಗುತ್ತಿದ್ದು, ಯಮುನಾ ನದಿಯ ಮೇಲ್ಮೈಯಲ್ಲಿ ವಿಷಕಾರಿ ನೊರೆ ತೇಲುತ್ತಿದೆ.
ಶನಿವಾರ ದೆಹಲಿಯ ಕಾಳಿಂದಿ ಕುಂಜ್ ಪ್ರದೇಶದಲ್ಲಿ ಯಮುನಾ ನದಿಯಲ್ಲಿ ಮಾಲಿನ್ಯಕಾರಕಗಳ ದಪ್ಪ ಪದರದಿಂದ ಆವೃತವಾದ ವಿಷಕಾರಿ ನೊರೆ ಕಂಡು ಬಂದಿದೆ. ನೊರೆ ಕೈಗಾರಿಕಾ ತ್ಯಾಜ್ಯಗಳಿಂದಾಗಿ ಉಂಟಾಗಿದೆ.
ಡಿಟರ್ಜೆಂಟ್ಗಳು, ಸಾಬೂನುಗಳು ಸೇರಿದಂತೆ ಕೈಗಾರಿಕಾ ಮಾಲಿನ್ಯಕಾರಕಗಳು ನೊರೆಗೆ ಕಾರಣವಾಗಿದ್ದು, ನೊರೆಯಲ್ಲಿ ಹೆಚ್ಚಿನ ಪ್ರಮಾಣದ ಫಾಸ್ಫೇಟ್ ಅಂಶ ಅಡಕವಾಗಿದೆ ಎಂದು ತಜ್ಞರು ತಿಳಿಸಿದ್ದಾರೆ.
ದುರಂತವೆಂದರೆ ಯಮುನಾ ನದಿಯು ವಿಶ್ವದ ಅತ್ಯಂತ ಕಲುಷಿತ ನದಿಗಳಲ್ಲಿ ಒಂದಾಗಿದೆ, ಕೈಗಾರಿಕಾ ತ್ಯಾಜ್ಯಗಳನ್ನು ಎಸೆಯುವುದು ಮತ್ತು ಹೆಚ್ಚಿನ ಸಾಂದ್ರತೆಯ ಜನಸಂಖ್ಯೆ ಇದಕ್ಕೆ ಕಾರಣವಾಗಿದೆ. ನದಿಯ ಅತಿ ಹೆಚ್ಚು ಕಲುಷಿತ ಪ್ರದೇಶವು ದೆಹಲಿಯ ವಜೀರಾಬಾದ್ ಮತ್ತು ಓಖ್ಲಾ ನಡುವೆ ಇದೆ, ಇದು ನದಿಯ ಉದ್ದದ ಕೇವಲ 2% ನಷ್ಟು, ಒಟ್ಟು ಮಾಲಿನ್ಯದ 76% ಇದೇ ಪ್ರದೇಶದಲ್ಲಿ ಆಗುತ್ತಿದೆ.
#WATCH Toxic foam floats on Yamuna river near Kalindi Kunj in Delhi
The national capital’s overall air quality is in the ‘severe’ category today. pic.twitter.com/janktDxmg9
— ANI (@ANI) November 7, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ