ಟ್ರಂಪ್‌ ಗೆ ಶಾಕ್‌ ನೀಡಿದ ಮೋದಿ


Team Udayavani, Jun 22, 2018, 5:10 AM IST

narendra-modi-3-600.jpg

ಹೊಸದಿಲ್ಲಿ: ಅಮೆರಿಕದ ಟ್ಯಾರಿಫ್ ಟ್ರೇಡ್‌ ವಾರ್‌ ನೊಳಗೆ ಕಾಲಿಟ್ಟಿರುವ ಭಾರತ ಕೂಡ ಅಲ್ಲಿಂದ ಆಮದಾಗುವ ವಸ್ತುಗಳ ಮೇಲೆ ಹೆಚ್ಚುವರಿ ತೆರಿಗೆ ವಿಧಿಸಲು ತೀರ್ಮಾನಿಸಿದೆ. ಈ ಮೂಲಕ ಅಮೆರಿಕದ ಉದ್ಧಟತನಕ್ಕೆ ಭಾರತ ಸರಿಯಾಗಿ ತಿರುಗೇಟು ನೀಡಿದೆ. ಒಟ್ಟು 29 ಉತ್ಪನ್ನಗಳ ಕಸ್ಟಮ್ಸ್‌ ಸುಂಕ ಹೆಚ್ಚಳ ಮಾಡಲು ಭಾರತ ಸರಕಾರ ನಿರ್ಧರಿಸಿದೆ. ಆ ಪೈಕಿ 28 ಸರಕುಗಳ ಮೇಲಿನ ಹೆಚ್ಚುವರಿ ತೆರಿಗೆ ತತ್‌ಕ್ಷಣಕ್ಕೆ ಜಾರಿಗೆ ಬಂದರೆ ಸಿಗಡಿ ಮೀನಿನ ಮೇಲಿನ ತೆರಿಗೆ ಹೇರಿಕೆ ಆ. 4ರಿಂದ ಜಾರಿಗೆ ಬರಲಿದೆ. ಅಮೆರಿಕದಿಂದ ಆಮ ದಾಗುತ್ತಿರುವ ಬಹಳಷ್ಟು ಕೃಷಿ ಮತ್ತು ಸ್ಟೀಲ್‌ ಉತ್ಪನ್ನಗಳ ದರ ಹೆಚ್ಚಾಗಲಿದೆ.

ಅಂದರೆ, ಬೋರಿಕ್‌ ಆ್ಯಸಿಡ್‌, ಅವರೆ (ಲೆಂಟಿಲ್‌) ಸಹಿತ 30 ವಸ್ತುಗಳ ಪಟ್ಟಿಯನ್ನು ವಿಶ್ವ ವ್ಯಾಪಾರ ಸಂಸ್ಥೆಗೆ ಕಳುಹಿಸಿಕೊಟ್ಟಿದೆ. ಯಾವ ಪದಾರ್ಥಕ್ಕೆ ಎಷ್ಟು ತೆರಿಗೆ ಹಾಕುತ್ತೇವೆ ಎಂದು ಈ ಪಟ್ಟಿಯಲ್ಲಿ ಮಾಹಿತಿ ನೀಡಲಾಗಿದ್ದು, ಈ ಸಂಬಂಧ ಅಧಿಸೂಚನೆಯನ್ನೂ ಹೊರಡಿಸಲಾಗಿದೆ. ಸಿಗಡಿ ಮೇಲಿನ ತೆರಿಗೆಯನ್ನು ಶೇ.30ಕ್ಕೇರಿಸಲಾಗಿದ್ದರೆ, ಕಡಲೆ, ಕಡಲೆ ಬೇಳೆ, ತೊಗರಿ ಬೇಳೆಯ ಮೇಲಿನ ತೆರಿಗೆ ಶೇ.70ಕ್ಕೆ ಏರಿಸಲಾಗಿದೆ. ಇದರ ಜತೆಯಲ್ಲಿ ಸೇಬು, ಬಾದಾಮಿ ಮೇಲೂ ಹೆಚ್ಚುವರಿ ತೆರಿಗೆ ವಿಧಿಸಲಾಗಿದೆ.


ಅಮೆರಿಕ ಉಕ್ಕು ಮತ್ತು ಅಲ್ಯುಮಿನಿಯಂ ಮೇಲೆ ದರ ಏರಿಕೆ ಮಾಡಿದ್ದನ್ನು ವಿರೋಧಿಸಿ ಈಗಾಗಲೇ ವಿಶ್ವ ವ್ಯಾಪಾರ ಸಂಸ್ಥೆಗೆ ದೂರು ನೀಡಿರುವ ಭಾರತ, ತಾನೂ ಅಮೆರಿಕದಿಂದ ಆಮದಾಗುವ ನಟ್‌, ಬೋಲ್ಟ್, ಸ್ಕ್ರ್ಯು ಸಹಿತ ಹಲವಾರು ವಸ್ತುಗಳ ಮೇಲೆ ಇನ್ನಷ್ಟು ಆಮದು ಸುಂಕ ವಿಧಿಸಿದೆ.ಅಮೆರಿಕವು ತಾನು ಆಮದು ಮಾಡಿಕೊಳ್ಳುತ್ತಿರುವ ಸರಕುಗಳ ಮೇಲೆ ಹೆಚ್ಚುವರಿ ತೆರಿಗೆ ವಿಧಿಸುವ ಮೂಲಕ ಈ ವ್ಯಾಪಾರ ಸಮರಕ್ಕೆ ನಾಂದಿ ಹಾಡಿತ್ತು. ತದನಂತರ ಐರೋಪ್ಯ ಒಕ್ಕೂಟ ಹಾಗೂ ಚೀನ ಕೂಡ ತಿರುಗೇಟು ನೀಡಿ ಅಮೆರಿಕದ ಉತ್ಪನ್ನಗಳಿಗೆ ಆಮದು ಸುಂಕ ಹೆಚ್ಚಳ ಮಾಡಿದ್ದವು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.