‘ಬಂಗಾಳದ ದೇಶದ್ರೋಹಿಗಳಿಗೆ ಗುಂಡಿಕ್ಕಿ ಕೊಲ್ಲಿ’ ಘೋಷಣೆ: ಕಳಂಕದಿಂದ ಪಾರಾಗಲು ಟಿಎಂಸಿ ಯತ್ನ
ಅಂತಹ ಘೋಷಣೆ ಕೂಗುವುದನ್ನು ಪಕ್ಷ ಸರಿ ಎನ್ನುವುದಿಲ್ಲ
Team Udayavani, Jan 20, 2021, 7:01 PM IST
ಕೋಲ್ಕತ್ತ: ರ್ಯಾಲಿಯೊಂದರ ಸಂದರ್ಭದಲ್ಲಿ ಟಿಎಂಸಿ ಪಕ್ಷದ ಬೆಂಬಲಿಗರು ‘ಗೋಲಿ ಮಾರೋ’ (ಬಂಗಾಳದ ದೇಶದ್ರೋಹಿಗಳಿಗೆ ಗುಂಡಿಕ್ಕಿ ಕೊಲ್ಲಿ) ಎಂದು ಘೋಷಣೆ ಕೂಗಿರುವುದಕ್ಕೆ ಸ್ಪಷ್ಟನೆ ನೀಡಿದ ಟಿಎಂಸಿ ವಕ್ತಾರ ಕುನಾಲ್ ಘೋಷ್, ಭಾವೋದ್ರೇಕದಿಂದ ಕೆಲವು ಯುವ ಬೆಂಬಲಿಗರು ಹಾಗೆ ಘೋಷಣೆ ಕೂಗಿರಬಹುದು. ಟಿಎಂಸಿ ಪಕ್ಷ ಅಂತದ್ದನ್ನು ಎಂದಿಗೂ ಬೆಂಬಲಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಅರುಣಾಚಲ ಪ್ರದೇಶದ ಮಾಜಿ ರಾಜ್ಯಪಾಲ ಮಾತಾ ಪ್ರಸಾದ್ ನಿಧನ
ರ್ಯಾಲಿಗಳಲ್ಲಿ ಅಂತಹ ಘೋಷಣೆ ಕೂಗುವುದನ್ನು ಪಕ್ಷ ಸರಿ ಎನ್ನುವುದಿಲ್ಲ. ಅಂತಹ ಘೋಷಣೆಗಳನ್ನು ಕೂಗಬಾರದು ಎಂದು ಅವರು ಹೇಳಿದರು.
ದಕ್ಷಿಣ ಕೊಲ್ಕತ್ತದಲ್ಲಿ ನಿನ್ನೆ(ಜ. 19) ನಡೆದ ಶಾಂತಿ ರ್ಯಾಲಿಯಲ್ಲಿ ಕೆಲವು ಯುವಕರು ‘ಗೋಲಿ ಮಾರೋ’ ಘೋಷಣೆ ಕೂಗಿದ್ದರು. ಅಷ್ಟಲ್ಲದೇ ಆ ರ್ಯಾಲಿ ಸಂದರ್ಭದಲ್ಲಿ ಟಿಎಂಸಿ ಪಕ್ಷದ ಇಬ್ಬರು ಸಚಿವರು ಭಾಗವಹಿಸಿದ್ದರಿಂದ ಈ ವಿಷಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಇಂದು ಆ ಘೋಷಣೆ ಕೂಗಿದ ಯುವಕರನ್ನು ರಕ್ಷಿಸುವ ಸಲುವಾಗಿ ಹಾಗೂ ಪಕ್ಷಕ್ಕೆ ಅಂಟುವ ಕಳಂಕದಿಂದ ತಪ್ಪಿಸಿಕೊಳ್ಳುವ ಪ್ರಯತ್ನವನ್ನು ಟಿಎಂಸಿ ಮಾಡಿದೆ.
ಇದನ್ನೂ ಓದಿ : ಪಿಎಮ್ಎವೈ-ಜಿ ಯೊಜನೆ ಅಡಿಯಲ್ಲಿ ಉ.ಪ್ರ 6.1 ಲಕ್ಷ ಫಲಾನುಭವಿಗಳಿಗೆ ಆರ್ಥಿಕ ನೆರವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್