ಲಿಂಗಾಂತರಿತ ಮಹಿಳೆಯ ಮೇಲೆ ಭಾವಿ ಪತಿ ರೇಪ್‌; ಹೈಕೋರ್ಟಿಗೆ ದೂರು


Team Udayavani, Jan 9, 2019, 10:53 AM IST

rape-foce-600.jpg

ನೈನಿತಾಲ್‌ : ಲಿಂಗ ಪರಿವರ್ತನೆ ಮಾಡಿಸಿಕೊಂಡ ಮಹಿಳೆಯ ಪರಿವರ್ತಿತ ಲಿಂಗವನ್ನು ಒಪ್ಪಿಕೊಳ್ಳಲು ಪೊಲೀಸರು ನಿರಾಕರಿಸಿದ ಹಿನ್ನೆಲೆಯಲ್ಲಿ ಸ್ತ್ರೀತ್ವದ ತನ್ನ ಹಕ್ಕನ್ನು ಆಗ್ರಹಿಸಿ ಆ ಮಹಿಳೆಯು ಉತ್ತರಾಖಂಡ ಹೈಕೋರ್ಟ್‌ ಮೆಟ್ಟಲೇಲಿರುವ ಘಟನೆ ವರದಿಯಾಗಿದೆ.

ಅಂತೆಯೇ ಕಾನೂನು ಪ್ರಕಾರ ಲಿಂಗಾಂತರಿತ ಮಹಿಳೆಯ ನೆರವಿಗೆ ಬಂದಿರುವ ಹೈಕೋರ್ಟ್‌, ರಾಜ್ಯ ಪೊಲೀಸರ ಈ ವರ್ತನೆಗೆ ಕಾರಣವೇನೆಂದು ತಿಳಿಸುವಂತೆ ಆದೇಶಿಸಿದೆ.

ಕೋಟದ್ವಾರದ ಪುರುಷನೊಬ್ಬನನ್ನು ತಾನು ಪ್ರೀತಿಸುತ್ತಿದ್ದು ಆತನನ್ನು ಮದುವೆಯಾಗಲು ತಾನು ಮಹಿಳೆಯಾಗಿ ಲಿಂಗ ಪರಿವರ್ತನೆ ಮಾಡಿಸಿಕೊಂಡಿದ್ದಾಗಿ ಮಹಿಳೆಯು ತನ್ನ ದೂರಿನಲ್ಲಿ ಹೇಳಿದ್ದಾಳೆ.

ಆದರೆ ತಮ್ಮ ಎಂಗೇಜ್‌ಮೆಂಟ್‌ ನಡೆದ ಬಳಿಕ ತನ್ನನ್ನು ಕೋಟದ್ವಾರಕ್ಕೆ ಕರೆಸಿಕೊಂಡ ತನ್ನ ಭಾವೀ ಪತಿ ತನ್ನನ್ನು ಅಲ್ಲಿ ರೇಪ್‌ ಮಾಡಿದನೆಂದು ಮಹಿಳೆ ಆರೋಪಿಸಿದ್ದಾಳೆ.

ತನ್ನ ಮೇಲಿನ ಅತ್ಯಾಚಾರದ ಬಗ್ಗೆ ದೂರು ಕೊಡಲು ಮಹಿಳೆ ಪೊಲೀಸ್‌ ಠಾಣೆಗೆ ಹೋಗಿದ್ದಾಗ ಅಲ್ಲಿನ ಪೊಲೀಸರು ಐಪಿಸಿ ಸೆ.376ರಡಿ (ರೇಪ್‌) ದೂರು ದಾಖಲಿಸಿಕೊಳ್ಳಲು ನಿರಾಕರಿಸಿದ್ದರಲ್ಲದೆ ಸೆ.377ರಡಿ (ಅನೈಸರ್ಗಿಕ ಅಪರಾಧ) ಕೇಸು ದಾಖಲಿಸಿಕೊಂಡಿದ್ದರು.

ಇದನ್ನು ಪ್ರಶ್ನಿಸಿ ಮಹಿಳೆಯು ಹೈಕೋರ್ಟ್‌ ಮೆಟ್ಟಲೇರಿ ತನಗೆ ಸ್ತ್ರೀತ್ವದ ಸಂಪೂರ್ಣ ಹಕ್ಕು ಇರುವುದರಿಂದ ತನ್ನ ಎಫ್ಐಆರ್‌ ಅನ್ನು ಸೆ.377ರಿಂದ ಬದಲಾಯಿಸಿ ಸೆ.377ಕ್ಕೆ ಬದಲಾಯಿಸುವಂತೆ ಪೊಲೀಸರಿಗೆ ಸೂಕ್ತ ನಿರ್ದೇಶ ನೀಡವಂತೆ ಕೋರಿದ್ದಳು.

ಮಹಿಳೆಯ ದೂರನ್ನು ಆಲಿಸಿದ ಜಸ್ಟಿಸ್‌ ಲೋಕಪಾಲ್‌ ಸಿಂಗ್‌ ಅವರು ನಾಲ್ಕು ವಾರಗಳ ಒಳಗೆ ಉತ್ತರಿಸುವಂತೆ ರಾಜ್ಯ ಸರಕಾರಕ್ಕೆ ಆದೇಶ ಹೊರಡಿಸಿದರು.

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.