ದೆಹಲಿಯಲ್ಲಿಂದು ಮೋಟಾರು ಕಾಯಿದೆ ವಿರೋಧಿಸಿ ಮುಷ್ಕರ
Team Udayavani, Sep 19, 2019, 8:12 AM IST
ಹೊಸದಿಲ್ಲಿ: ದೇಶದ ರಾಜಧಾನಿ ಹೊಸದಿಲ್ಲಿಯಲ್ಲಿಂದು ಮೋಟಾರು ವಾಹನ ಕಾಯಿದೆ ವಿರೋಧಿಸಿ ಮುಷ್ಕರ ನಡೆಯಲಿದೆ. ಸಾರಿಗೆ ಸಂಘಗಳು ಈ ಬಂದ್ ಗೆ ಕರೆಕೊಟ್ಟಿದ್ದು, ಇಂದು ಸಂಜೆಯವರೆಗೂ ಈ ಮುಷ್ಕರ ನಡೆಯಲಿದೆ.
ಆಟೋ ರಿಕ್ಷಾಗಳು, ಟ್ಯಾಕ್ಸಿಗಳು, ಆಪ್ ಆಧಾರಿತ ಕ್ಯಾಬ್ ಗಳು ಮತ್ತು ಖಾಸಗಿ ಬಸ್ ಗಳು ಇಂದು ರಸ್ತೆಗಿಳಿಯದಿರಲು ನಿರ್ಧರಿಸಿದ್ದಾವೆ. ಹಲವು ಶಾಲಾ ಕಾಲೇಜುಗಳು ಕೂಡಾ ಇಂದು ರಜೆ ಘೋಷಣೆ ಮಾಡಿದ್ದು, ಬಂದ್ ಯಶಸ್ವಿಯಾಗುವ ನಿರೀಕ್ಷೆ ಇದೆ.
ಯುನೈಟೆಡ್ ಫ್ರಂಟ್ ಆಫ್ ಟ್ರಾನ್ಸಪೋರ್ಟ್ ಅಸೋಸಿಯೇಶನ್ ಈ ಒಂದು ದಿನದ ಬಂದ್ ಗೆ ಕರೆಕೊಟ್ಟಿದ್ದು, ಇದರಡಿಯಲ್ಲಿ 41 ಸಾರಿಗೆ ಸಂಸ್ಥೆಗಳು ಬರಲಿದೆ. ಹಾಗಾಗಿ ದೆಹಲಿಯಲ್ಲಿ ಇಂದು ಸಂಚಾರ ಸ್ಥಬ್ಧವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ