
ಹಿಮಾಚಲ ಪ್ರದೇಶದಲ್ಲಿ 3.1 ಅಂಕಗಳ ತೀವ್ರತೆಯ ಭೂಕಂಪ; ಸಾವು-ನೋವು ಇಲ್ಲ
Team Udayavani, Jul 31, 2018, 11:44 AM IST

ಶಿಮ್ಲಾ : ಹಿಮಾಚಲ ಪ್ರದೇಶದ ಕಾಂಗ್ಡಾ ಜಿಲ್ಲೆಯಲ್ಲಿಂದು ಮಂಗಳವಾರ ನಸುಕಿನ ವೇಳೆ ರಿಕ್ಟರ್ ಮಾಪಕದಲ್ಲಿ 3.1 ಅಂಕಗಳ ತೀವ್ರತೆಯ ಭೂಕಂಪ ಸಂಭವಿಸಿತೆಂದು ಹವಾಮಾನ ಇಲಾಖೆ ವರದಿ ಮಾಡಿದೆ.
ನಸುಕಿನ 1.18ರ ಹೊತ್ತಿಗೆ ಕಾಂಗ್ಡಾ ಜಿಲ್ಲೆಯ ಒಳ – ಹೊರಗಿನ ಪ್ರದೇಶಗಳಲ್ಲಿ ಪಶ್ಚಾತ್ ಕಂಪನಗಳು ಜನರ ಅನುಭವಕ್ಕೆ ಬಂದು ಆತಂಕ ಸೃಷ್ಟಿಸಿತೆಂದು ವರದಿಯಾಗಿದೆ.
ಹಾಗಿದ್ದರೂ ಯಾವುದೇ ಜೀವ ಹಾನಿ, ಸೊತ್ತು ನಷ್ಟ ಉಂಟಾದ ವರದಿಗಳು ಬಂದಿಲ್ಲ.
ಭೂಕಂಪದ ಕೇಂದ್ರ ಬಿಂದು ಕಾಂಗ್ಡಾ ಜಿಲ್ಲೆಯಲ್ಲಿ ಹತ್ತು ಕಿ.ಮೀ.ನೆಲದಾಳದಲ್ಲಿ ಇತ್ತೆಂದು ಹವಾಮಾನ ಇಲಾಖೆ ಹೇಳಿದೆ.
ಕಳೆದ ಜು.25 ಮತ್ತು 27ರಂದು ಕಾಂಗ್ಡಾ ಜಿಲ್ಲೆಯಲ್ಲಿ ಅನುಕ್ರಮವಾಗಿ 2.9 ಮತ್ತು 3.8 ಅಂಕಗಳ ಲಘು ಪ್ರಮಾಣದ ಭೂಕಂಪ ಸಂಭವಿಸಿತ್ತೆಂದು ಹವಾಮಾನ ಇಲಾಖೆ ವರದಿ ಮಾಡಿತ್ತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fake Notes: ಜಾತ್ರೆಯಲ್ಲಿ ಐಸ್ಕ್ರೀಮ್ ಸವಿಯಲು ನಕಲಿ ನೋಟ್ಗಳನ್ನು ಬಳಸಿದ ಅಪ್ರಾಪ್ತರು

Manipur: ಬಂಡುಕೋರರ ಗುಂಡಿನ ದಾಳಿ: ಓರ್ವ ಬಿಎಸ್ಎಫ್ ಯೋಧ ಹುತಾತ್ಮ, ಇಬ್ಬರು ಯೋಧರಿಗೆ ಗಾಯ

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
