ಹಿಮಾಚಲ ಪ್ರದೇಶದಲ್ಲಿ 3.1 ಅಂಕಗಳ ತೀವ್ರತೆಯ ಭೂಕಂಪ; ಸಾವು-ನೋವು ಇಲ್ಲ
Team Udayavani, Jul 31, 2018, 11:44 AM IST
ಶಿಮ್ಲಾ : ಹಿಮಾಚಲ ಪ್ರದೇಶದ ಕಾಂಗ್ಡಾ ಜಿಲ್ಲೆಯಲ್ಲಿಂದು ಮಂಗಳವಾರ ನಸುಕಿನ ವೇಳೆ ರಿಕ್ಟರ್ ಮಾಪಕದಲ್ಲಿ 3.1 ಅಂಕಗಳ ತೀವ್ರತೆಯ ಭೂಕಂಪ ಸಂಭವಿಸಿತೆಂದು ಹವಾಮಾನ ಇಲಾಖೆ ವರದಿ ಮಾಡಿದೆ.
ನಸುಕಿನ 1.18ರ ಹೊತ್ತಿಗೆ ಕಾಂಗ್ಡಾ ಜಿಲ್ಲೆಯ ಒಳ – ಹೊರಗಿನ ಪ್ರದೇಶಗಳಲ್ಲಿ ಪಶ್ಚಾತ್ ಕಂಪನಗಳು ಜನರ ಅನುಭವಕ್ಕೆ ಬಂದು ಆತಂಕ ಸೃಷ್ಟಿಸಿತೆಂದು ವರದಿಯಾಗಿದೆ.
ಹಾಗಿದ್ದರೂ ಯಾವುದೇ ಜೀವ ಹಾನಿ, ಸೊತ್ತು ನಷ್ಟ ಉಂಟಾದ ವರದಿಗಳು ಬಂದಿಲ್ಲ.
ಭೂಕಂಪದ ಕೇಂದ್ರ ಬಿಂದು ಕಾಂಗ್ಡಾ ಜಿಲ್ಲೆಯಲ್ಲಿ ಹತ್ತು ಕಿ.ಮೀ.ನೆಲದಾಳದಲ್ಲಿ ಇತ್ತೆಂದು ಹವಾಮಾನ ಇಲಾಖೆ ಹೇಳಿದೆ.
ಕಳೆದ ಜು.25 ಮತ್ತು 27ರಂದು ಕಾಂಗ್ಡಾ ಜಿಲ್ಲೆಯಲ್ಲಿ ಅನುಕ್ರಮವಾಗಿ 2.9 ಮತ್ತು 3.8 ಅಂಕಗಳ ಲಘು ಪ್ರಮಾಣದ ಭೂಕಂಪ ಸಂಭವಿಸಿತ್ತೆಂದು ಹವಾಮಾನ ಇಲಾಖೆ ವರದಿ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ