ಅಗರ್ತಲಾ ಪ್ರವೇಶಿಸಿ ತ್ರಿರಾಷ್ಟ್ರ ಶಾಂತಿ ರಾಲಿ
Team Udayavani, Feb 20, 2019, 6:50 AM IST
ಅಗರ್ತಲಾ : ಮಹಾತ್ಮ ಗಾಂಧಿಯವರ 150ನೇ ಜನ್ಮ ವರ್ಷಾಚರಣೆಯ ಅಂಗವಾಗಿ ನಡೆಯುತ್ತಿರುವ ತ್ರಿರಾಷ್ಟ್ರ ಕ್ರಾಸ್ ಬಾರ್ಡರ್ ಮೋಟಾರು ಶಾಂತಿ ರಾಲಿಯು ಢಾಕಾದಿಂದ ಅಖುರಾ ಅಂತಾರಾಷ್ಟ್ರೀಯ ಚೆಕ್ ಪೋಸ್ಟ್ ಮೂಲಕ ಸಾಗಿ ಇಂದು ಬುಧವಾರ ಅಗರ್ತಲ ಪ್ರವೇಶಿಸಿತು.
ಈ ರಾಲಿ ಕಳೆದ ಫೆ.4ರಂದು ದಿಲ್ಲಿಯ ರಾಜಘಾಟ್ನಿಂದ ಆರಂಭವಾಗಿತ್ತು. ಮುಂದಿನ ವರ್ಷ ಫೆ.24ರಂದು ಈ ರಾಲಿ 7,250 ಕಿ.ಮೀ. ಮಾರ್ಗವನ್ನು ಕ್ರಮಿಸಿ ಮ್ಯಾನ್ಮಾರ್ನ ಯಾಂಗೂನ್ ತಲುಪಿ ಕೊನೆಗೊಳ್ಳುವುದು ಎಂದು ಪ್ರಕಟನೆ ತಿಳಿಸಿದೆ.
10 ವಾಹನಗಳು, 33 ಭಾಗೀದಾರಿಗಳು ಇರುವ ಈ ರಾಲಿಯ ಪ್ರವಾಸ ಪಟ್ಟಿಯನ್ನು ಬಿಎಸ್ಎಫ್ ಸಿದ್ಧಪಡಿಸಿ, ನೆರವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ