ಬುಡಕಟ್ಟು ಸ್ಥಾನಮಾನ ನೀಡುವಂತೆ ಆಗ್ರಹ
Team Udayavani, Aug 19, 2019, 6:29 AM IST
ಲೇಹ್: ಲಡಾಖ್ನ ಜನರ ಭೂಮಿ ಮತ್ತು ವೈಶಿಷ್ಟ್ಯತೆ ಕಾಪಾಡುವುದಕ್ಕಾಗಿ ಸಂವಿಧಾನದ ಆರನೇ ಪರಿಚ್ಛೇದಕ್ಕೆ ಅನುಗುಣವಾಗಿ ಲಡಾಖ್ಗೆ ಬುಡಕಟ್ಟು ಪ್ರದೇಶದ ಸ್ಥಾನಮಾನ ನೀಡುವಂತೆ ಪ್ರಮುಖ ಮುಖಂಡರು ಆಗ್ರಹಿಸಿದ್ದಾರೆ.
370ನೇ ವಿಧಿಯನ್ನು ರದ್ದುಗೊಳಿಸಿರುವುದು ಮತ್ತು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿರುವ ಕೇಂದ್ರ ಸರಕಾರದ ನಿರ್ಧಾರವನ್ನು ಈ ಮುಖಂಡರು ಬೆಂಬಲಿಸಿದ್ದಾರಾದರೂ, ಹೊರಗಿನ ಜನರು ಆಗಮಿಸಿ ಈ ಭಾಗದ ಸಂಸ್ಕೃತಿ ಮತ್ತು ವೈಶಿಷ್ಟ್ಯವನ್ನು ಹಾಳುಗೆಡವಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಲಡಾಖ್ನಲ್ಲಿ ಒಟ್ಟು ಶೇ.98ರಷ್ಟು ಜನರು ಬುಡಕಟ್ಟು ಜನರಾಗಿದ್ದಾರೆ. ಹೀಗಾಗಿ ಈ ಪ್ರದೇಶವನ್ನು ಬುಡಕಟ್ಟು ಪ್ರದೇಶ ಎಂದು ಪರಿಗಣಿಸುವಂತೆ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾಗೆ ಬಿಜೆಪಿ ಸಂಸದ ಜಮ್ಯಂಗ್ ಶೆರಿಂಗ್ ನಾಮ್ಗ್ಯಾಲ್ ನೇತೃತ್ವದಲ್ಲಿ ಮುಖಂಡರು ಮನವಿ ಪತ್ರ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ