ಭಕ್ತರ ಗಮನಕ್ಕೆ: ಜ.5 ರಿಂದ 12ರವರೆಗೆ ಮಹಾರಾಷ್ಟ್ರದ ಪ್ರಸಿದ್ಧ ತ್ರ್ಯಂಬಕೇಶ್ವರ ದೇಗುಲ ಬಂದ್
Team Udayavani, Jan 1, 2023, 9:00 PM IST
ಮುಂಬೈ: ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜ.5ರಿಂದ 12ರವರೆಗೆ ಮಹಾರಾಷ್ಟ್ರದ ಪ್ರಸಿದ್ಧ ತ್ರ್ಯಂಬಕೇಶ್ವರ ದೇಗುಲ ಬಂದ್ ಆಗಲಿದೆ ಎಂದು ಶ್ರೀ ತ್ರ್ಯಂಬಕೇಶ್ವರ ದೇವಸ್ಥಾನ ಟ್ರಸ್ಟ್ನ ಅಧ್ಯಕ್ಷ, ಜಿಲ್ಲಾ ಮ್ಯಾಜಿಸ್ಟ್ರೇಟ್ ವಿಕಾಸ್ ಕುಲಕರ್ಣಿ ತಿಳಿಸಿದ್ದಾರೆ.
“ಭಾರತೀಯ ಪುರಾತತ್ವ ಇಲಾಖೆ(ಎಎಸ್ಐ) ವತಿಯಿಂದ ಜ್ಯೋತಿರ್ಲಿಂಗದ ಸಂರಕ್ಷಣೆ ಹಾಗೂ ದೇಗುಲದ ನಿರ್ವಹಣೆ ಕಾಮಗಾರಿ ನಡೆಯಲಿದೆ.
ಹಾಗಾಗಿ ಈ ಅವಧಿಯಲ್ಲಿ ಭಕ್ತರಿಗೆ ದೇಗುಲ ದರ್ಶನಕ್ಕೆ ಅವಕಾಶ ಇರುವುದಿಲ್ಲ,’ ಎಂದು ಅವರು ಹೇಳಿದ್ದಾರೆ. ದೇಶದಲ್ಲಿರುವ 12 ಜ್ಯೋತಿರ್ಲಿಂಗಗಳ ಪೈಕಿ ಶ್ರೀ ತ್ರ್ಯಂಬಕೇಶ್ವರ ಕೂಡ ಒಂದಾಗಿದೆ.
ಇದನ್ನೂ ಓದಿ: ಕುಛ್ ಕುಛ್ ಹೋತಾ ಹೇ… ಹರ್ ದಿಲ್ ಜೋ ಪ್ಯಾರ್ ಕರೇಗಾ ಚಿತ್ರದಲ್ಲಿ ನಟಿಸಿದ ನಟಿ ಸನಾ ಸಯೀದ್ ನಿಶ್ಚಿತಾರ್ಥ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್