ಪ್ರಧಾನಿಗೆ ರಾಖಿ ಕಟ್ಟಲಿರುವ ತಲಾಖ್ ಹೋರಾಟಗಾರ್ತಿ
Team Udayavani, Aug 15, 2019, 5:00 AM IST
ಹೊಸದಿಲ್ಲಿ: ತ್ರಿವಳಿ ತಲಾಖ್ ವಿರುದ್ಧ ಹೋರಾಟದ ಮುಂಚೂಣಿಯಲ್ಲಿದ್ದ ಇಶ್ರತ್ ಜಹಾನ್ ಆ. 15ರಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಖೀ ಕಟ್ಟಲಿದ್ದಾರೆ. ಅದಕ್ಕಾಗಿ ಅವರು ಈಗಾಗಲೇ ಹೊಸದಿಲ್ಲಿ ತಲುಪಿದ್ದಾರೆ. ಈ ಬಗ್ಗೆ ಖುಷಿಯಿಂದ ಪ್ರತಿಕ್ರಿಯೆ ನೀಡಿದ ಅವರು ‘ಪ್ರಧಾನಮಂತ್ರಿಯವರಿಗೆ ರಾಖೀ ಕಟ್ಟುವ ಅವಕಾಶ ಸಿಗುತ್ತದೆ ಎಂಬ ನಿರೀಕ್ಷೆಯನ್ನೇ ಮಾಡಿರಲಿಲ್ಲ. ಬಿಜೆಪಿಯ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರು ಈ ಬಗ್ಗೆ ಫೋನ್ ಮಾಡಿ ಮಾಹಿತಿ ನೀಡಿದಾಗ ಅಚ್ಚರಿ ಉಂಟಾಯಿತು’ ಎಂದಿದ್ದಾರೆ. ಈ ಬಾರಿ ರಕ್ಷಾ ಬಂಧನ ಮತ್ತು ಸ್ವಾತಂತ್ರ್ಯ ದಿನ ಒಂದೇ ದಿನ ಆಚರಿಸಲಾಗುತ್ತಿದೆ. ಪ್ರಧಾನಿಗೆ ಉಡುಗೊರೆಯಾಗಿ ಇಶ್ರತ್ ಜಹಾನ್ ರಸಗುಲ್ಲಾಗಳನ್ನು ನೀಡಲು ನಿರ್ಧರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್