ಸಮಾನತೆಯ ಹೊಸ ಯುಗಾರಂಭ; ಸುಪ್ರೀಂ ತೀರ್ಪಿಗೆ ಅಮಿತ್ ಶಾ
Team Udayavani, Aug 22, 2017, 1:53 PM IST
ನವದೆಹಲಿ: ದೇಶದಲ್ಲಿ ಸಮಾನತೆಯ ಹೊಸ ಯುಗ ಆರಂಭವಾಗಿದೆ ಇದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಂಗಳವಾರ ತ್ರಿವಳಿ ತಲಾಖ್ ರದ್ದು ಮಾಡಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿಗೆ ಸಂಬಂಧಿಸಿದಂತೆ ನೀಡಿದ ಪ್ರತಿಕ್ರಿಯೆ.
ಸುಪ್ರೀಂಕೋರ್ಟ್ ಪಂಚ ಸದಸ್ಯ ಪೀಠ, ತಲಾಖ್ ಅಸಾಂವಿಧಾನಿಕ ಎಂದು ಹೇಳಿ ರದ್ದು ಮಾಡಿ ಬಹುಮತದ ತೀರ್ಪು ನೀಡಿದೆ. ತ್ರಿವಳಿ ತಲಾಖ್ ಕುರಿತ ಸುಪ್ರೀಂ ತೀರ್ಪು ಸ್ವಾಗತಾರ್ಹ ಎಂದರು.
ಜಗತ್ತಿನ ಬಹುತೇಕ ದೇಶಗಳಲ್ಲಿ ತ್ರಿವಳಿ ತಲಾಖ್ ಅಸ್ತಿತ್ವದಲ್ಲಿ ಇಲ್ಲ, ಇದು ಯಾರ ವಿರುದ್ಧದ ಅಥವಾ ಪರವಾದ ತೀರ್ಪು ಎಂದು ವಿಂಗಡಿಸಲು ಸಾಧ್ಯವಿಲ್ಲ. ಇದೊಂದು ಮುಸ್ಲಿಮ್ ಮಹಿಳೆಯರಿಗೆ ಸಿಕ್ಕ ಸ್ವಾತಂತ್ರ್ಯ ಎಂದು ಶಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ