ಯುರೋಪ್‌ ಪ್ರವಾಸ ಕೈಗೊಳ್ಳುವವರಿಗೆ ಕಾದಿದೆ ಕಹಿ ಸುದ್ದಿ


Team Udayavani, Feb 9, 2020, 6:55 PM IST

europe

ಈ ಬಾರಿ ರಜಾ ದಿನಕ್ಕೆ ಯುರೋಪ್‌ ಪ್ರವಾಸ ಮಾಡಬೇಕೆಂಬ ಯೋಜನೆ ಹಾಕಿಕೊಂಡಿರುವ ಪ್ರವಾಸಿಗರಿಗೆ ಕಹಿ ಸುದ್ದಿ ಕಾದಿದೆ. ಶೆಂಜೆನ್‌ ವೀಸಾ ಶುಲ್ಕವನ್ನು 14 ವರ್ಷದ ನಂತರ ಹೆಚ್ಚು ಮಾಡಿದ್ದು, 60 ಯುರೋದಿಂದ 80 ಯುರೋಗೆ ಏರಿಸಲಾಗಿದೆ.

ಶೆಂಜೆನ್‌ ವೀಸಾ ಎಂದರೇನು ?
ಶೆಂಜೆನ್‌ ವೀಸಾ ಅಂದರೆ ಅಲ್ಪಾವಧಿ ವೀಸಾವಾಗಿದ್ದು, ಪ್ರವಾಸ ಅಥವಾ ವಾಣಿಜ್ಯ ಉದ್ದೇಶಕ್ಕೆ ಓರ್ವ ವ್ಯಕ್ತಿ ಈ ಶೆಂಜೆನ್‌ ಪ್ರದೇಶದಲ್ಲಿ 90 ದಿನದ ತನಕ ಇರಬಹುದು. ಆಸ್ಟ್ರಿಯಾ, ಡೆನ್ಮಾರ್ಕ್‌, ಫ್ರಾ®Õ…, ಜರ್ಮನಿ, ಸ್ವಿಟ್ಸರ್ಲೆಂಡ್‌ ಸೇರಿದಂತೆ ಯುರೋಪಿಯನ್‌ ದೇಶಗಳಿಗೆ ಶೆಂಜೆನ್‌ ವೀಸಾ ಬೇಕಾಗುತ್ತದೆ. ಯುರೋಪಿಯನ್‌ ಒಕ್ಕೂಟದಲ್ಲಿ ಇರುವ ದೇಶಗಳನ್ನು ಹೊರತುಪಡಿಸಿ, ಭಾರತ ಸೇರಿದಂತೆ ಇತರ ದೇಶಗಳಿಗೆ ಈ ವೀಸಾ ಶುಲ್ಕ ಅನ್ವಯ ಆಗುತ್ತದೆ. ಈ ಹೊಸ ವೀಸಾ ಶುಲ್ಕವು ಫೆಬ್ರವರಿ ಎರಡನೇ ತಾರೀಕಿನಿಂದ ಜಾರಿಗೆ ಬಂದಿದೆ.

ಆರರಿಂದ ಹನ್ನೆರಡನೇ ವಯಸ್ಸಿನ ತನಕದ ಮಕ್ಕಳ ವೀಸಾ ಶುಲ್ಕವನ್ನು ಮೂವತ್ತೈದರಿಂದ ನಲವತ್ತು ಯುರೋಗೆ ಏರಿಸಲಾಗಿದ್ದು, ಶೆಂಜೆನ್‌ ವೀಸಾವನ್ನು ಪುನರ್‌ ರೂಪಿಸಲಾಗಿದೆ. ಆದರೆ ಅಂತರರಾಷ್ಟ್ರೀಯ ಮಟ್ಟದ ವೀಸಾ ಶುಲ್ಕಕ್ಕೆ ಹೋಲಿಸಿದರೆ ಇದು ಕಡಿಮೆ ಎಂದು ಹೇಳಲಾಗುತ್ತಿದೆ.
ವಿಶ್ವದಾದ್ಯಂತ ರಾಯಭಾರ ಸಹಾಯ ನೀಡಲು, ಐಟಿ ಸಲಕರಣೆಗಳನ್ನು ಮೇಲ್ದರ್ಜೆಗೆ ಏರಿಸಲು, ವೀಸಾ ಅರ್ಜಿದಾರರಿಗೆ ಇನ್ನಷ್ಟು ಅನುಕೂಲ ಮಾಡಿಕೊಡಲು ಈ ನಿಯಮ ಅನುಕೂಲ ಆಗಲಿದೆ ಎಂದು ಅಧಿಕೃತ ಮಾಹಿತಿಗಳು ತಿಳಿಸಿವೆ. ಟೂರ್‌ ಅಪರೇಟರ್‌ ಮೂಲಕ ವಿದೇಶ ಪ್ರವಾಸಕ್ಕೆ ತೆರಳಿದರೆ ಐದು ಪರ್ಸೆಂಟ್‌ ಹೆಚ್ಚು ತೆರಿಗೆಯನ್ನು ತೆತ್ತ ಬೇಕಾಗುತ್ತದೆ ಎಂದು ಈ ಬಾರಿಯ ಕೇಂದ್ರ ಬಜೆಟ್‌ ನಲ್ಲಿ ಪ್ರಸ್ತಾಪಿಸಲಾಗಿದೆ.

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.