ತ್ರಿಪುರ: ಲೆನಿನ್ ಪ್ರತಿಮೆ ಧ್ವಂಸ
Team Udayavani, Mar 7, 2018, 1:19 AM IST
ಅಗರ್ತಲಾ: ದಕ್ಷಿಣ ತ್ರಿಪುರ ಜಿಲ್ಲೆಯ ಬೆಲೋನಿಯಾ ಪಟ್ಟಣದಲ್ಲಿ ತಿಂಗಳ ಹಿಂದಷ್ಟೇ ಪ್ರತಿ ಷ್ಠಾಪಿಸಲಾಗಿದ್ದ ಕಮ್ಯೂನಿಸ್ಟ್ ನಾಯಕ ಲೆನಿನ್ ಪ್ರತಿಮೆಯನ್ನು ಯುವಕರ ಗುಂಪೊಂದು ಉರುಳಿಸಿರುವುದು ಚರ್ಚೆಗೆ ಗ್ರಾಸವಾಗಿದೆ.
ಸೋಮವಾರ ನಡೆದಿರುವ ಈ ಘಟನೆ, ಮಂಗಳವಾರ ಕಾಳ್ಗಿಚ್ಚಿನಂತೆ ದೇಶವ್ಯಾಪಿ ಆವರಿಸಿದೆ. ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಸಿಪಿಎಂ, ಇದು ಬಿಜೆಪಿಯ ಕೃತ್ಯವೆಂದು ಆರೋಪಿಸಿದೆ. ಆದರೆ ಬಿಜೆಪಿ ನಾಯಕರು ಈ ಆರೋಪವನ್ನು ನೇರ ಸ್ವೀಕ ರಿಸಿಲ್ಲವಾದರೂ ಪ್ರತಿಮೆ ಧ್ವಂಸ ಪ್ರಕರಣವನ್ನು ಸಮರ್ಥಿಸಿಕೊಂಡಿದ್ದಾರೆ. ಇದು ಬಿಜೆಪಿ ಪರ- ವಿರೋಧಿಗಳ ವಾಕ್ಸಮರಕ್ಕೆ ಕಾರಣವಾಗಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಜೆಸಿಬಿ ಯಂತ್ರದ ಜತೆ ಬಂದಿದ್ದ ಯುವಕರ ಗುಂಪು ಪ್ರತಿಮೆ ಯನ್ನು ಉರುಳಿಸಿದ ಬಳಿಕ “ಭಾರತ್ ಮಾತಾ ಕೀ ಜೈ’ ಎಂದು ಘೋಷಣೆ ಕೂಗಿತು. ತ್ರಿಪುರದಲ್ಲಿ ಬಿಜೆಪಿ ಅಧಿಕಾರಕ್ಕೇರುವ ಮುನ್ನವೇ ಈ ಘಟನೆ ನಡೆದಿರುವುದರಿಂದ ಭಾರೀ ರಾಜಕೀಯ ಮಹತ್ವ ಪಡೆದುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
MUST WATCH
ಹೊಸ ಸೇರ್ಪಡೆ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?