ಇನ್ನೂ 3 ರಾಜ್ಯ ಗೆದ್ದಾಗ ಬಿಜೆಪಿಗೆ ಸುವರ್ಣ ಯುಗ: ಅಮಿತ್ ಶಾ
Team Udayavani, Mar 3, 2018, 5:24 PM IST
ಹೊಸದಿಲ್ಲಿ : ತ್ರಿಪುರ ಮತ್ತು ನಾಗಾಲ್ಯಾಂಡ್ ನಲ್ಲಿನ ಬಿಜೆಪಿ ವಿಜಯವು ಈಶಾನ್ಯ ಭಾಗದ ಜನರು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಮೇಲಿಟ್ಟಿರುವ ವಿಶ್ವಾಸದ ಪ್ರತೀಕವಾಗಿದೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ವರ್ಣಿಸಿದ್ದಾರೆ.
ಪಶ್ಚಿಮ ಬಂಗಾಲ, ಒಡಿಶಾ ಮತ್ತು ಕರ್ನಾಟಕವನ್ನು ಎದುರಾಳಿ ಪಕ್ಷಗಳಿಂದ ಬಿಜೆಪಿ ಗೆದ್ದುಕೊಂಡಾಗಲೇ ಅದು ಬಿಜೆಪಿಯ ಸುವರ್ಣಯುಗ ಎನಿಸುವುದು ಎಂದವರು ಹೇಳಿದರು. ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ತೋರಿರುವ ಉತ್ತಮ ನಿರ್ವಹಣೆಯಿಂದ ಆನಂದ ತುಂದಿಲರಾಗಿದ್ದ ಅವರು ಈ ಪ್ರತಿಕ್ರಿಯೆ ನೀಡಿದರು.
ನನಗೆ ಮತ್ತು ಬಿಜೆಪಿಯ ಸಮಸ್ತ ಕಾರ್ಯಕರ್ತರಿಗೆ ಇವತ್ತು ಅತ್ಯಂತ ಆನಂದದ ದಿನವಾಗಿದೆ. ಬಿಜೆಪಿಯ ವಿಜಯ ಅನೇಕ ಕಾರಣಗಳಿಂದಾಗಿ ಮುಖ್ಯವಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಈಶಾನ್ಯ ಭಾಗದ ಜನರು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಒಪ್ಪಿಕೊಂಡಿರುವುದೇ ಆಗಿದೆ ಎಂದು ಶಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?