ಟ್ರಯಂಫ್ ಕ್ಷಿಪಣಿಯಿಂದ ಭಾರತಕ್ಕೆ ರಕ್ಷಣೆ: ಏರ್ ಮಾರ್ಶಲ್ ನಂಬಿಯಾರ್
Team Udayavani, Nov 17, 2018, 4:39 PM IST
ಶಿಲ್ಲಾಂಗ್ : ರಶ್ಯದಿಂದ ಪಡೆಯಲಾಗಿರುವ ಎಸ್ 400 ಟ್ರಯಂಫ್ ಭೂರಕ್ಷಣಾ ಕ್ಷಿಪಣಿಯು “ಭೌಗೋಳಿಕ ಮಹತ್ವಾಕಾಂಕ್ಷೆ’ ಹೊಂದಿರುವ ನೆರೆಯ ದೇಶದ ವಿರುದ್ದ ಭಾರತಕ್ಕೆ ಅಗತ್ಯವಿರುವ ಭದ್ರತೆಯನ್ನು ಒದಗಿಸುತ್ತದೆ ಎಂದು ಏರ್ ಮಾರ್ಶಲ್ ಆರ್ ನಂಬಿಯಾರ್ ಹೇಳಿದ್ದಾರೆ.
ಎಸ್ 400 ಟ್ರಯಂಫ್ ಕ್ಷಿಪಣಿಯು ಮುಂದಿನ ತಲೆಮಾರಿನ ಮೊಬೈಲ್ ಭೂಕ್ಷಣಾ ವ್ಯವಸ್ಥೆಯಾಗಿದ್ದು ಶತ್ರು ಸೇನೆಯ ವಾಯು ಗುರಿಯನ್ನು 400 ಕಿ.ಮೀ.ವ್ಯಾಪ್ತಿಯೊಳಗೆ ಹೊಡೆದುರುಳಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಈಸ್ಟರ್ನ್ ಏರ್ ಕಮಾಂಡ್ ನ ಏರ್ ಆಫೀಸರ್ ಕಮಾಂಡಿಂಗ್ ಇನ್ ಚೀಫ್ ಆಗಿರುವ ನಂಬಿಯಾರ್ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ರಶ್ಯದಿಂದ ಖರೀದಿಸಲಾಗಿರುವ ಈ ಅತ್ಯಾಧುನಿಕ ಕ್ಷಿಪಣಿ ವ್ಯವಸ್ಥೆಯು ಮುಂದಿನ 23 ತಿಂಗಳೊಳಗೆ ಭಾರತದ ಕೈಸೆರುತ್ತದೆ ಎಂದು ಏರ್ ಮಾರ್ಶಲ್ ನಂಬಿಯಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ