ಗೋವಾ: ತೃಣಮೂಲ ಕಾಂಗ್ರೆಸ್ ಪ್ರವೇಶದಿಂದ ಬಿಜೆಪಿಗೆ ಭೀತಿ: ಟ್ರೋಜನ್ ಡಿಮೆಲೊ
Team Udayavani, Dec 8, 2021, 7:15 PM IST
ಪಣಜಿ: ತೃಣಮೂಲ ಕಾಂಗ್ರೆಸ್ ಗೋವಾ ರಾಜ್ಯಕ್ಕೆ ಪ್ರವೇಶಿಸಿದಾಗಿನಿಂದ ಬಿಜೆಪಿ ಭಯಭೀತಗೊಂಡಿದೆ ಮತ್ತು ತೃಣಮೂಲ ಕಾಂಗ್ರೆಸ್ ವಿರುದ್ಧ ಸುಳ್ಳು ಪ್ರಚಾರ ಆರಂಭಿಸಿದೆ ಎಂದು ಟಿಎಂಸಿ ನಾಯಕ ಟ್ರೋಜನ್ ಡಿಮೆಲೊ ಆರೋಪಿಸಿದ್ದಾರೆ.
ಪಣಜಿಯ ಟಿಎಂಸಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯು ಸುಳ್ಳು ಮಾಹಿತಿಯನ್ನು ಹರಡುವ ಇತಿಹಾಸವನ್ನು ಹೊಂದಿರುವುದರಿಂದ ತೃಣಮೂಲ ಕಾಂಗ್ರೆಸ್ ಪಕ್ಷವು ಬಿಜೆಪಿ ವಿರುದ್ಧದ ಏಕೈಕ ಪಕ್ಷವಾಗಿದೆ. ಬಿಜೆಪಿಯು ಇದುವರೆಗೂ ಸುಳ್ಳು ಆಶ್ವಾಸನೆ ನೀಡಿ ಗೋವಾ ಜನತೆಗೆ ದ್ರೋಹ ಬಗೆದಿದೆ. ಕೇವಲ ಅಭಿವೃದ್ಧಿ ಕಾರ್ಯದ ಹೆಸರಿನಲ್ಲಿ ಆಶ್ವಾಸನೆಗಳನ್ನು ನೀಡಲಾಗುತ್ತಿದೆ. ಪ್ರಸಕ್ತ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿಯನ್ನು ದೂರವಿಡಲಿದ್ದಾರೆ ಎಂದು ಟ್ರೋಜನ್ ಡಿಮೆಲೊ ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷ ಫ್ರಾನ್ಸಿಸ್ಕೊ ಫರ್ನಾಂಡಿಸ್, ಕಾಶೀನಾಥ ಮಯೇಕರ್, ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!
Lok Sabha ಅಖಾಡಕ್ಕೆ ಲಾಲು ಪ್ರಸಾದ್ ಪುತ್ರಿ ಡಾ| ರೋಹಿಣಿ ಹೆಜ್ಜೆ
MUST WATCH
ಹೊಸ ಸೇರ್ಪಡೆ
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್