ತೆಲಂಗಾಣದಲ್ಲಿ ಕಲ್ಲು ಹೊಡೆದು ಟಿಆರ್ಎಸ್ ನಾಯಕನ ಬರ್ಬರ ಹತ್ಯೆ
Team Udayavani, Nov 6, 2018, 1:44 PM IST
ಹೈದರಾಬಾದ್: ತೆಲಂಗಾಣದ ವಿಕಾರಾಬಾದ್ನಲ್ಲಿ ಟಿಆರ್ಎಸ್ನ ಪ್ರಭಾವಿ ನಾಯಕ ನಾರಾಯಣ ರೆಡ್ಡಿ ಅವರನ್ನು ಕಲ್ಲು ಹೊಡೆದು ಬರ್ಬರವಾಗಿ ಹತ್ಯೆಗೈಯಲಾಗಿದೆ. ಘಟನೆ ಬಳಿಕ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಮಂಗಳವಾರ ಬೆಳಗ್ಗೆ ಸುಲ್ತಾನ್ ಪುರ್ನಲ್ಲಿ ನಾರಾಯಣ ರೆಡ್ಡಿ ಶವವಾಗಿ ಪತ್ತೆಯಾಗಿದ್ದಾರೆ. ಗ್ಯಾಂಗ್ವೊಂದರೊಂದಿಗೆ ರೆಡ್ಡಿ ಅವರು ದ್ವೇಷ ಹೊಂದಿದ್ದರು ಎಂದು ತಿಳಿದು ಬಂದಿದೆ.
ಘಟನೆ ಬಳಿಕ ಟಿಆರ್ಎಸ್ ಕಾರ್ಯಕರ್ತರು ರೊಚ್ಚಿಗೆದ್ದಿದ್ದು, ಕೆಲವರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ್ದಾರೆ.
ಸ್ಥಳದಲ್ಲಿ ವ್ಯಾಪಕ ಪೊಲೀಸ್ ಭದ್ರತೆ ಏರ್ಪಡಿಸಲಾಗಿದ್ದು, ಇದು ರಾಜಕೀಯ ದ್ವೇಷದಲ್ಲಿ ನಡೆದ ಹತ್ಯೆ ಅಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್