ದೆಹಲಿಯಲ್ಲಿ ಟ್ರಕ್ ಮಾಲಕನಿಗೆ ಬಿತ್ತು ಬರೋಬ್ಬರಿ ಎರಡು ಲಕ್ಷ ರೂಪಾಯಿ ದಂಡ!


Team Udayavani, Sep 12, 2019, 11:15 PM IST

Traffic-Fine-Delhi-726

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ದೇಶದಲ್ಲಿ ಪರಿಷ್ಕೃತ ಸಂಚಾರಿ ನಿಯಮ ಉಲ್ಲಂಘನೆ ದಂಡ ವ್ಯವಸ್ಥೆ ಜಾರಿಗೆ ಬಂದ ನಂತರ ಇನ್ನೊಂದು ದುಬಾರಿ ದಂಡ ಪ್ರಕರಣ ವರದಿಯಾಗಿದೆ. ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಾಗಿ ಟ್ರಕ್ ಮಾಲಕರೊಬ್ಬರಿಗೆ ದೆಹಲಿ ಪೊಲೀಸರು ಬರೋಬ್ಬರಿ ಎರಡು ಲಕ್ಷದ ಐದುನೂರು ರೂಪಾಯಿಗಳ ದಂಡವನ್ನು ವಿಧಿಸಿದ್ದಾರೆ.

ಈ ದಂಡವನ್ನು ಟ್ರಕ್ ಮಾಲಕ ನ್ಯಾಯಾಲಯದಲ್ಲಿ ಕಟ್ಟಬೇಕಾಗಿದೆ. ಆದರೆ ನ್ಯಾಯಾಲಯದಲ್ಲಿ ದಂಡ ಕಟ್ಟುವ ಸಂದರ್ಭದಲ್ಲಿ ಈ ಟ್ರಕ್ ಮಾಲಕ ಸೂಕ್ತ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಸಲ್ಲಿಸಿದಲ್ಲಿ ಈ ದಂಡ ಮೊತ್ತದಲ್ಲಿ ಸ್ವಲ್ಪ ವಿನಾಯಿತಿ ಸಿಗಬಹುದು ಎಂದು ಹೇಳಲಾಗುತ್ತಿದೆ.

ಭಾರೀ ದಂಡಕ್ಕೆ ಕಾರಣನಾದ ಟ್ರಕ್ ಚಾಲಕನನ್ನು ರಾಮ್ ಕ್ರಿಷನ್ ಎಂದು ಗುರುತಿಸಲಾಗಿದೆ.

ರಾಷ್ಟ್ರ ರಾಜಧಾನಿಯ ರೋಹಿಣಿ ಬಳಿ ಇರುವ ಮುಬಾರಕ ಚೌಕದ ಬಳಿ ದೆಹಲಿ ಸಂಚಾರಿ ಪೊಲೀಸರು ಈ ಟ್ರಕ್ ಅನ್ನು ನಿಲ್ಲಿಸಿ ಚಾಲಕನ ಬಳಿ ಡ್ರೈವಿಂಗ್ ಲೈಸನ್ಸ್ ಮತ್ತು ಟ್ರಕ್ ಗೆ ಸಂಬಂಧಿಸಿದ ಸೂಕ್ತ ದಾಖಲೆಗಳು ಇಲ್ಲದೇ ಇದ್ದ ಕಾರಣಕ್ಕೆ ದಂಡ ವಿಧಿಸಿದ್ದಾರೆ ಎಂದು ತಿಳಿದುಬಂದಿದೆ.

ಎರಡು ಲಕ್ಷ ದಂಡ ಹೇಗೆ ಗೊತ್ತಾ?

ಡ್ರೈವಿಂಗ್ ಲೈಸನ್ಸ್ ಇರಿಸಿಕೊಂಡಿರದೇ ಇದ್ದುದಕ್ಕೆ – 5000 ರೂಪಾಯಿಗಳು

ವಾಹನದ ನೋಂದಣಿ ದಾಖಲಾತಿ ಇಲ್ಲದೇ ಇದ್ದುದಕ್ಕೆ – 10,000 ರೂಪಾಯಿಗಳು

ಫಿಟ್ನೆಸ್ ಪ್ರಮಾಣಪತ್ರ ಇಲ್ಲದಿದ್ದುಕ್ಕೆ – 10,000 ರೂಪಾಯಿಗಳು

ಪರವಾನಿಗೆ ಪತ್ರ ಉಲ್ಲಂಘನೆಗೆ – 10,000 ರೂಪಾಯಿಗಳು

ವಿಮೆ ಇಲ್ಲದೇ ಇದ್ದುದಕ್ಕೆ – 4000 ರೂಪಾಯಿಗಳು

ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರದನ್ವಯ ಮಾಲಿನ್ಯಕ್ಕಾಗಿ – 10,000 ರೂಪಾಯಿಗಳು

ಟ್ರಕ್ ನಲ್ಲಿ ನಿರ್ಮಾಣ ಸಾಮಾಗ್ರಿಗಳನ್ನು ಮುಚ್ಚದೇ ಇದ್ದುದಕ್ಕೆ – 20,000 ರೂಪಾಯಿಗಳು

ಸೀಟ್ ಬೆಲ್ಟ್ ಧರಿಸದೇ ಇದ್ದುದಕ್ಕೆ – 1000 ರೂಪಾಯಿಗಳು

ಓವರ್ ಲೋಡಿಂಗ್ ಕಾರಣಕ್ಕೆ – 20,000 + 36,000 (ಪ್ರತೀ ಹೆಚ್ಚುವರಿ ಓವರ್ ಲೋಡ್ ಟನ್ ಗೆ 2000 ದಂತೆ) ಈ ಟ್ರಕ್ ನಲ್ಲಿ 18 ಟನ್ ಹೊರೆ ಹೆಚ್ಚುವರಿಯಾಗಿತ್ತು.

ಟಾಪ್ ನ್ಯೂಸ್

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.