ಬಸ್ಸಿಗಾಗಿ ಕಾಯುತ್ತಿದ್ದವರ ಮೇಲೆ ಹರಿದ ಟ್ರಕ್ : 6 ಸಾವು, 10 ಮಂದಿಗೆ ಗಾಯ
ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ
Team Udayavani, Dec 4, 2022, 10:06 PM IST
ಮಧ್ಯಪ್ರದೇಶ : ಬಸ್ಸು ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತಿದ್ದವರ ಮೇಲೆ ಟ್ರಕ್ ಹರಿದು ಆರು ಮಂದಿ ಪ್ರಯಾಣಿಕರು ಸಾವನ್ನಪ್ಪಿ, ಹತ್ತು ಮಂದಿ ಗಾಯಗೊಂಡಿರುವ ಘಟನೆ ಮಧ್ಯ ಪ್ರದೇಶದ ರತ್ಲಾಮ್ನಲ್ಲಿ ಭಾನುವಾರ ನಡೆದಿದೆ.
ರತ್ಲಂ ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿಮೀ ದೂರದಲ್ಲಿರುವ ರತ್ಲಾಮ್-ಲೆಬಾದ್ ರಸ್ತೆಯಲ್ಲಿರುವ ಸತ್ರುಂಡಾ ಗ್ರಾಮದ ಬಳಿ ಈ ಘಟನೆ ನಡೆದಿದೆ.
ಟ್ರಕ್ ರತ್ಲಾಮ್ನಿಂದ ಬದ್ನಾವರ್ಗೆ ತೆರಳುತ್ತಿತ್ತು ಎನ್ನಲಾಗಿದ್ದು ಈ ವೇಳೆ ಟೈಯರ್ ಸ್ಪೋಟಗೊಂಡು ನಿಯಂತ್ರಣ ತಪ್ಪಿ ಬಸ್ಸು ನಿಲ್ದಾಣದ ಕಡೆಗೆ ನುಗ್ಗಿದೆ ಎನ್ನಲಾಗಿದೆ. ಘಟನೆಯಲ್ಲಿ ಆರು ಮಂದಿ ಸಾವನ್ನಪ್ಪಿದರೆ ಗಾಯಗೊಂಡ ಹತ್ತು ಮಂದಿಯನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿ ಟ್ರಕ್ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಬಾಂಗ್ಲಾ ಎದುರು ಸೋಲು ; ಗರಿಷ್ಠ ರನ್ ಮಾಡಿಯೂ ಆಕ್ರೋಶಕ್ಕೆ ಗುರಿಯಾದ ರಾಹುಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!
Lok Sabha ಅಖಾಡಕ್ಕೆ ಲಾಲು ಪ್ರಸಾದ್ ಪುತ್ರಿ ಡಾ| ರೋಹಿಣಿ ಹೆಜ್ಜೆ
Cyber attack: ಭದ್ರತೆ ಹೆಚ್ಚಿಸಲು ಬ್ಯಾಂಕ್ಗಳಿಗೆ ಆರ್ಬಿಐ ಸೂಚನೆ
ED; ದಿಲ್ಲಿ ಲಿಕ್ಕರ್ ಕೇಸ್ ಡೀಲ್ಗೆ ಕೆಸಿಆರ್ ಪುತ್ರಿ ಕವಿತಾ ಸಂಚು
MUST WATCH
ಹೊಸ ಸೇರ್ಪಡೆ
Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು