RSS: ಅಹಂಕಾರ ಹೊಂದಿದವ ನಿಜವಾದ ‘ಸೇವಕ’ ಆಗಲು ಸಾಧ್ಯವಿಲ್ಲ: ಮೋಹನ್ ಭಾಗವತ್


Team Udayavani, Jun 11, 2024, 5:19 PM IST

RSS: ಅಹಂಕಾರ ಹೊಂದಿದವ ನಿಜವಾದ ‘ಸೇವಕ’ ಆಗಲು ಸಾಧ್ಯವಿಲ್ಲ: ಮೋಹನ್ ಭಾಗವತ್

ಹೊಸದಿಲ್ಲಿ: ಲೋಕಸಭಾ ಚುನಾವಣೆಯ ಬಳಿಕ ಮೊದಲ ಬಾರಿಗೆ ಹೇಳಿಕೆ ನೀಡಿರುವ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು, ‘ದಾರ್ಷ್ಟ್ಯದಿಂದ ಕೆಲಸ ಮಾಡುವವನು ನಿಜವಾದ ಸೇವಕ ಆಗಲು ಸಾಧ್ಯವಿಲ್ಲ’ ಎಂದಿದ್ದಾರೆ. ಆರ್ ಎಸ್ಎಸ್ ಮುಖ್ಯಸ್ಥರ ಈ ಹೇಳಿಕೆ ಮಹತ್ವ ಪಡೆದಿದೆ.

ನಾಗ್ಪುರದಲ್ಲಿ ಮಾತನಾಡಿದ ಅವರು, ನಿಜವಾದ ‘ಸೇವಕ’ ಘನತೆಯನ್ನು ಕಾಯ್ದುಕೊಳ್ಳುತ್ತಾನೆ. ಅವನು ಕೆಲಸ ಮಾಡುವಾಗ ಸಭ್ಯತೆಯನ್ನು ಅನುಸರಿಸುತ್ತಾನೆ. ‘ನಾನು ಈ ಕೆಲಸ ಮಾಡಿದ್ದೇನೆ’ ಎಂದು ಹೇಳುವ ಅಹಂಕಾರವನ್ನು ಹೊಂದಿಲ್ಲ. ಆ ವ್ಯಕ್ತಿಯನ್ನು ಮಾತ್ರ ನಿಜವಾದ ‘ಸೇವಕ’ ಎಂದು ಕರೆಯಬಹುದು ಎಂದಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಬಹುಮತ ಪಡೆಯಲು ವಿಫಲವಾದ ಬಳಿಕ ಭಾಗವತ್ ಅವರ ಹೇಳಿಕೆ ಬಂದಿದೆ.

ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಆರ್‌ಎಸ್‌ಎಸ್‌ ನ ಮುಖ್ಯಸ್ಥರ ಮಾತುಗಳು ಮಹತ್ವವನ್ನು ಪಡೆದುಕೊಳ್ಳುತ್ತಿವೆ. ಏಕೆಂದರೆ ಆಕ್ರಮಣಕಾರಿ ಚುನಾವಣಾ ಪ್ರಚಾರದ ಹೊರತಾಗಿಯೂ ಎನ್‌ಡಿಎಗೆ ಮಹತ್ವಾಕಾಂಕ್ಷೆಯ ‘400 ಪಾರ್’ ದಾಟಲು ಸಾಧ್ಯವಾಗಲಿಲ್ಲ. ಪಕ್ಷವು 272 ರ ಬಹುಮತದ ಗುರುತನ್ನು ಪಡೆಯಲೂ ವಿಫಲವಾಯಿತು. ಅದು 543 ಲೋಕಸಭಾ ಸ್ಥಾನಗಳಲ್ಲಿ 240 ಸ್ಥಾನಗಳನ್ನು ಗೆದ್ದಿತು. ಬಿಜೆಪಿ ಕೇಂದ್ರದಲ್ಲಿ ಸಮ್ಮಿಶ್ರ ಸರ್ಕಾರ ರಚಿಸಲು ಟಿಡಿಪಿಯ ಎನ್ ಚಂದ್ರಬಾಬು ನಾಯ್ಡು ಮತ್ತು ಜೆಡಿಯುನ ನಿತೀಶ್ ಕುಮಾರ್ ಸೇರಿದಂತೆ ಎನ್‌ಡಿಎ ಮಿತ್ರಪಕ್ಷಗಳನ್ನು ಅವಲಂಬಿಸಿದೆ.

ಎರಡೂ ಪಕ್ಷಗಳ ಕಹಿ ಚುನಾವಣಾ ಪ್ರಚಾರದ ಬಗ್ಗೆ ಮಾತನಾಡಿದ ಆರ್‌ಎಸ್‌ಎಸ್ ಮುಖ್ಯಸ್ಥರು, ಸಭ್ಯತೆಯನ್ನು ಹೇಗೆ ನಿರ್ವಹಿಸಲಿಲ್ಲ ಎಂಬುದನ್ನು ಒತ್ತಿ ಹೇಳಿದರು. ಅದರಲ್ಲಿಯೂ ಆರ್‌ಎಸ್‌ಎಸ್‌ ನನ್ನೂ ಎಳೆದು ತರಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣಾ ಪ್ರಚಾರದ ವೇಳೆ ಜನರು ಪರಸ್ಪರ ನಿಂದನೆ, ತಂತ್ರಜ್ಞಾನ ದುರ್ಬಳಕೆ ಮಾಡಿಕೊಳ್ಳುವ ಹಾಗೂ ಸುಳ್ಳು ಸುದ್ದಿ ಹಬ್ಬಿಸುವ ರೀತಿ ಸರಿಯಲ್ಲ ಎಂದರು.

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.