TVK; ತಮಿಳುನಾಡಿನಲ್ಲಿ ಸಿಎಎ ಜಾರಿಗೆ ತರಬಾರದು: ಬಿಜೆಪಿ ವಿರುದ್ಧ ವಿಜಯ್ ಟೀಕೆ


Team Udayavani, Mar 12, 2024, 9:53 AM IST

TVK chief Thalapathy Vijay criticises Centre over CAA implementation

ಚೆನ್ನೈ: 2019 ರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಜಾರಿಗೊಳಿಸಿದ ನಂತರ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತಮಿಳು ನಟ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ದಳಪತಿ ವಿಜಯ್ ವಾಗ್ದಾಳಿ ನಡೆಸಿದ್ದಾರೆ.

ಡಿಸೆಂಬರ್ 31, 2014 ಕ್ಕಿಂತ ಮೊದಲು ಭಾರತಕ್ಕೆ ಬಂದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ದಾಖಲೆರಹಿತ ಮುಸ್ಲಿಮೇತರ ವಲಸಿಗರಿಗೆ ಪೌರತ್ವವನ್ನು ನೀಡುವ ಕಾನೂನನ್ನು ಸಂಸತ್ತು ಅಂಗೀಕರಿಸಿದ ನಾಲ್ಕು ವರ್ಷಗಳ ನಂತರ ಕೇಂದ್ರ ಸರ್ಕಾರ ಸೋಮವಾರ ಜಾರಿ ಮಾಡಿದೆ.

ಇತ್ತೀಚೆಗಷ್ಟೇ ರಾಜಕೀಯ ಪ್ರವೇಶ ಮಾಡಿದ ನಟ ಜೋಸೆಫ್ ವಿಜಯ್, ಸಿಎಎ ಜಾರಿಗೆ ತರಲು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.

“ದೇಶದ ಎಲ್ಲಾ ನಾಗರಿಕರು ಸಾಮಾಜಿಕ ಸಾಮರಸ್ಯದಿಂದ ಬದುಕುವ ವಾತಾವರಣದಲ್ಲಿ ಭಾರತೀಯ ಪೌರತ್ವ ತಿದ್ದುಪಡಿ ಕಾಯಿದೆ 2019 (ಸಿಎಎ) ನಂತಹ ಯಾವುದೇ ಕಾನೂನನ್ನು ಜಾರಿಗೆ ತರುವುದು ಸ್ವೀಕಾರಾರ್ಹವಲ್ಲ” ಎಂದು ವಿಜಯ್ ತನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ ಕಾನೂನು ಜಾರಿಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿದರು.

“ತಮಿಳುನಾಡಿನಲ್ಲಿ ಈ ಕಾನೂನು ಜಾರಿಯಾಗದಂತೆ ನಾಯಕರು ಖಚಿತಪಡಿಸಿಕೊಳ್ಳಬೇಕು” ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.

ತಮಿಳುನಾಡಿನ ಇತರ ಪಕ್ಷದ ನಾಯಕರೂ ಸಿಎಎ ವಿರುದ್ದ ಬಿಜೆಪಿಯನ್ನು ಟೀಕೆ ಮಾಡಿದ್ದಾರೆ. ಸಿಎಎ ಬಳಸಿ ಬಿಜೆಪಿಯು ಜನರನ್ನು ಒಡೆಯಲು ಯತ್ನಿಸುತ್ತಿದ್ದಾರೆ ಎಂದಿದ್ದಾರೆ.

ಟಾಪ್ ನ್ಯೂಸ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.