ಅಮೃತ್ಪಾಲ್ ಸಿಂಗ್ ಪರಾರಿ: ಭಾರತದಲ್ಲಿ ಬಿಬಿಸಿ ಪಂಜಾಬಿಯ ಟ್ವಿಟರ್ ಖಾತೆಗೆ ತಡೆ
Team Udayavani, Mar 28, 2023, 2:39 PM IST
ಚಂಡಿಗಢ: ಖಲಿಸ್ತಾನಿ ಪ್ರತ್ಯೇಕವಾದಿ ನಾಯಕ ಅಮೃತ್ಪಾಲ್ ಸಿಂಗ್ ಗೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಈ ನಡುವೆ ಪಂಜಾಬಿ ಭಾಷೆಯಲ್ಲಿ ಹೆಚ್ಚು ಜನಪ್ರಿಯತೆಯನ್ನು ಹೊಂದಿರುವ ಬಿಬಿಸಿ ಪಂಜಾಬಿ ವಾಹಿನಿಯ ಟ್ವಿಟರ್ ಖಾತೆಗೆ ಭಾರತದಲ್ಲಿ ತಡೆ ನೀಡಲಾಗಿರುವ ಕುರಿತು ವರದಿಯಾಗಿದೆ.
ಅಮೃತ್ಪಾಲ್ ಸಿಂಗ್ ನಾನಾ ಕಡೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ತನಿಖೆಗೆ ಸಹಕಾರಿಯಾಗಿ, ಕಾನೂನಿನ ಬೇಡಿಕೆಗೆ ಪ್ರತಿಕ್ರಿಯೆಯಾಗಿ ಬಿಬಿಸಿ ಪಂಜಾಬಿ ಟ್ವಟಿರ್ ಖಾತೆಗೆ ಭಾರತದಲ್ಲಿ ತಡೆ ನೀಡಲಾಗಿದೆ ಎನ್ನಲಾಗಿದೆ. ಆದರೆ ಇದರ ಹಿಂದಿನ ಸ್ಪಷ್ಟ ಕಾರಣ ಇನ್ನು ತಿಳಿದು ಬಂದಿಲ್ಲ.
ಇದನ್ನು ಓದಿ: ಉಮೇಶ್ ಪಾಲ್ ಪ್ರಕರಣ: ಅತೀಖ್ ಅಹಮದ್ ಗೆ ಜೀವಾವಧಿ ಶಿಕ್ಷೆ ಘೋಷಣೆ
ಕಳೆದ ವಾರ ಕೆಲ ಪಂಜಾಬಿ ಪತ್ರಕರ್ತರ, ಸಿಖ್ ಸಮುದಾಯದ ಪ್ರಮುಖ ಮುಖಂಡರ ಟ್ವಟಿರ್ ಖಾತೆ ತಡೆ ಹಿಡಿಯಲಾಗಿತ್ತು.
ಈಗಾಗಲೇ ಈ ಪ್ರಕರಣದಲ್ಲಿ ಪಂಜಾಬ್ ಪೊಲೀಸರು ತೀವ್ರಗಾಮಿ ಸಂಘಟನೆ ವಾರಿಸ್ ಡಿ ಪಂಜಾಬ್ನ ಮುಖ್ಯಸ್ಥ ಅಮೃತಪಾಲ್ ಸಿಂಗ್ ಅವರ ಹಲವಾರು ಬೆಂಬಲಿಗರನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ