ಸುಳ್ಳು ಸುದ್ದಿಗಳನ್ನು ಹರಡಿಸುತ್ತಿದ್ದ 500 ಖಾತೆಗಳನ್ನು ಅಮಾನತುಗೊಳಿಸಿದ ಟ್ವೀಟರ್

ಆರೋಗ್ಯಕರ ಚರ್ಚೆಗೆ ಪಾರದರ್ಶಕತೆ ಮೂಲ ಅಡಿಪಾಯ ಎಂದು ನಾವು ನಂಬುತ್ತೇವೆ : ಟ್ವೀಟರ್

Team Udayavani, Feb 10, 2021, 11:33 AM IST

10-2

ನವ ದೆಹಲಿ : ಮೂರು ಕೃಷಿ ಕಾಯ್ದೆಗಳ ಬಗ್ಗೆ ಸುಳ್ಳು ಸುದ್ದಿಯನ್ನು ಬಿತ್ತರಿಸುತ್ತಿದ್ದ ಮತ್ತು ಪ್ರಚೋದನಾತ್ಮಕ ವಿಷಯಗಳನ್ನು ಹರುಡುತ್ತಿದ್ದ  ಪಾಕಿಸ್ತಾನಿ ಖಲಿಸ್ತಾನಿ ಮೂಲದ ಕೆಲವು ಟ್ವೀಟರ್ ಖಾತೆಗಳನ್ನು ತೆಗೆದು ಹಾಕಿ ಎಂದು ಕೇಂದ್ರ ಸರ್ಕಾರ ಮನವಿ ಮಾಡಿದ ಹಿನ್ನಲೆಯಲ್ಲಿ ಟ್ವೀಟರ್ ಈಗ ಸುಮಾರು 500 ಖಾತೆಗಳನ್ನು ಅಮಾನತುಗೊಳಿಸಿದೆ.

ಓದಿ : ಸಂಪಾಜೆಯ ಕೂಲಿಶೆಡ್ ಬಳಿ ವ್ಯಕ್ತಿಯೋರ್ವನ ಶವ ಪತ್ತೆ; ಸ್ಥಳಕ್ಕೆ ಪೊಲೀಸರ ಭೇಟಿ-ಪರಿಶೀಲನೆ

“ಆರೋಗ್ಯಕರ ಚರ್ಚೆಗೆ ಪಾರದರ್ಶಕತೆ ಮೂಲ ಅಡಿಪಾಯ.  ಇತ್ತೀಚಿನ ವಾರಗಳಲ್ಲಿ ನಡೆದ ಹಿಂಸಾಚಾರದ ಬಗ್ಗೆ ಆದ ವರದಿಗಳನ್ನು ಅನುಸರಿಸಿ, ಭಾರತದೊಂದಿಗೆ ತಮ್ಮ ತತ್ವವನ್ನು ರಕ್ಷಿಸುವ ಸಲುವಾಗಿ ಕೆಲವು ನೀತಿ ನಿಯಮಗಳನ್ನು ನವೀಕರಸುತ್ತಿದ್ದದೇವೆ ಎಂದು ಟ್ವೀಟರ್ ಸಂಸ್ಥೆ ಹೇಳಿದೆ.

 

ನಂಬಿಕೆಯನ್ನು ಉಳಿಸಿಕೊಳ್ಳುವ ಸಲುವಾಗಿ ಹಾಗೂ ಸಾರ್ವಜನಿಕ ವಲಯದಲ್ಲಿ ಆರೋಗ್ಯಕರ ಚರ್ಚೆ ಮಾಡುವುದಕ್ಕೆ ಪಾರದರ್ಶಕತೆ ಮುಖ್ಯವೆಂದು ನಾವು ನಂಬುತ್ತೇವೆ.

ಓಪನ್ ಇಂಟರ್ ನೆಟ್ ಮತ್ತು ಮುಕ್ತ ಅಭಿವ್ಯಕ್ತಿಗೆ ಆಧಾರವಾಗಿರುವ ಮೌಲ್ಯಗಳು ಪ್ರಪಂಚದಾದ್ಯಂತ ಹೆಚ್ಚು ಅಪಾಯದಲ್ಲಿದೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಹಿಂಸಾಚಾರದ ಘಟನೆಗಳ ನಂತರ ಭಾರತದಲ್ಲಿ ನಮ್ಮ ತತ್ವಗಳನ್ನು ರಕ್ಷಿಸಲು ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಟ್ವೀಟರ್ ಹೇಳಿಕೆ ನೀಡಿದೆ.

ಇನ್ನು,  ಈಗಾಗಲೇ ಟ್ವೀಟರ್ ನಿಯಮವನ್ನು ಉಲ್ಲಂಘಿಟಸುತ್ತಿರುವ ಎಲ್ಲಾ ಖಾತೆಗಳ ಮೇಲೆ ಟ್ವೀಟರ್ ಜಾಗತಿಕ ತಂಡ 24/7 ಕಣ್ಣಿಟ್ಟಿದೆ. ಒಂದು ವೇಳೆ ಟ್ವೀಟರ್ ನಿಯಮಗಳನ್ನು ಉಲ್ಲಂಘಿಸುವ ಯತ್ನ ಮಾಡಿದಲ್ಲಿ ಆ ಖಾತೆಗೆ ಸಂಬಂಧ ಪಟ್ಟವರಿಗೆ ನ್ಯಾಯಯುತವಾಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಕೂಡ ತಿಳಿಸಿದೆ.

ಓದಿ :  ಉತ್ತರಪ್ರದೇಶ: ಲಿಕ್ಕರ್ ಮಾಫಿಯಾ ಗೂಂಡಾಗಳಿಂದ ಕಾನ್ಸ್ ಟೇಬಲ್ ಹತ್ಯೆ, ಎಸ್ ಐ ಗಂಭೀರ

 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.