ಮುಂಬಯಿ: 2 ಕೆಜಿ ಚರಸ್ ಜತೆಗೆ ಇಬ್ಬರ ಬಂಧನ
Team Udayavani, Sep 18, 2020, 4:59 PM IST
ಮುಂಬಯಿ: ಮುಂಬಯಿ ಬಳಿಯ ಭಾಯಂದರ್ ನಿಂದ 2 ಕೆಜಿ ಚರಸ್ ಹೊಂದಿರುವ ಇಬ್ಬರು ವ್ಯಕ್ತಿಗಳನ್ನು ಮಾದಕವಸ್ತು ನಿಯಂತ್ರಣ ದಳವು (ಎನ್ಸಿಬಿ) ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಖಚಿತ ಮಾಹಿತಿಯ ಆಧಾರದ ಮೇರೆಗೆ ಭಾಯಂದರ್ ಪೂರ್ವದ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಬಸ್ ನಿಲ್ದಾಣದ ಬಳಿ ಆರೋಪಿ ಅವಿನಾಶ್ ಸಿಂಗ್ ನನ್ನು (24) ಬಂಧಿಸಲಾಗಿದೆ. ಆತ ತನ್ನ ಚೀಲದಲ್ಲಿ 2.04 ಕೆಜಿ ಚರಸ್ ಸಾಗಿಸುತ್ತಿರುವುದು ಪತ್ತೆಯಾಗಿದೆ ಎಂದು ಎನ್ಸಿಬಿ ಅಧಿಕಾರಿ ಹೇಳಿದ್ದಾರೆ.
ಸಿಂಗ್ ಬಂಧನದ ಅನಂತರ ಎನ್ಸಿಬಿ ತಂಡವು ನಲಸೋಪಾರದ ಮನೆಯೊಂದರ ಮೇಲೆ ದಾಳಿ ನಡೆಸಿ ಶ್ರವಣ್ ಗುಪ್ತಾ (38) ಎಂಬ ಇನ್ನೋರ್ವ ಆರೋಪಿಯನ್ನು ಬಂಧಿಸಿದೆ. ಪ್ರಕರಣದಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದವರು ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
MUST WATCH
ಹೊಸ ಸೇರ್ಪಡೆ
Uttara Kannada BJP; ಅನಂತ್ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ
MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ
Congress; ಕೋಲಾರಕ್ಕೆ ಗೌತಮ್ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು
Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ: ರಾಜಸ್ಥಾನಿ ಮಹಿಳೆ !