ಇಂಡೋ ಮ್ಯಾನ್ಮಾರ್ ಗಡಿ ಎನ್ಕೌಂಟರ್ : Assam Riflesನ ಇಬ್ಬರು ಯೋಧರು ಹುತಾತ್ಮ
Team Udayavani, May 25, 2019, 7:25 PM IST
ಹೊಸದಿಲ್ಲಿ : ನಾಗಾಲ್ಯಾಂಡ್ ನ ಭಾರತ-ಮ್ಯಾನ್ಮಾರ್ ಗಡಿಗೆ ತಾಗಿಕೊಂಡಿರುವ ಮೋನ್ ಪ್ರದೇಶದಲ್ಲಿ ಬಂಡುಕೋರರ ಸಮೂಹದೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಅಸ್ಸಾಂ ರೈಫಲ್ ಪಡೆಯ ಇಬ್ಬರು ಸಿಬಂದಿಗಳ ಕೊಲ್ಲಲ್ಪಟ್ಟರೆಂದು ಸೇನಾ ಮೂಲಗಳು ತಿಳಿಸಿವೆ.
ಅಸ್ಸಾಂ ರೈಫಲ್ ಪಡೆಯ ಜವಾನರನ್ನು ಒಳಗೊಂಡ ಎರಡು ವಾಹನಗಳು ಮಧ್ಯಾಹ್ನ 1.30ರ ಸುಮಾರಿಗೆ ಸಾಗುತ್ತಿದ್ದಾಗ ಐಇಡಿ ದಾಳಿಗೆ ಗುರಿಯಾದವು.
ಈ ಬ್ಲಾಸ್ಟ್ ಅನುಸರಿಸಿ ಅಸ್ಸಾಂ ರೈಫಲ್ ಪಡೆಯ ಸಿಬಂದಿಗಳು ಮತ್ತು ಬಂಡುಕೋರರ ನಡುವೆ ಗುಂಡಿನ ಕಾಳಗ ನಡೆಯಿತು. ಇದರಲ್ಲಿ ಇಬ್ಬರು ಜವಾನರು ಕೊಲ್ಲಲ್ಪಟ್ಟರು ಎಂದು ಸೇನಾ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ