ಉತ್ತರ ಪ್ರದೇಶ: ಬೈಕಿಗೆ ಬಸ್ಸು ಢಿಕ್ಕಿ; ಇಬ್ಬರು ಮಕ್ಕಳ ದಾರುಣ ಸಾವು
Team Udayavani, Feb 4, 2019, 5:51 AM IST
ಮುಜಫರನಗರ : ಬಸ್ಸೊಂದು ಮೋಟಾರ್ ಸೈಕಲ್ಗೆ ಢಿಕ್ಕಿ ಹೊಡೆದ ಅವಘಡದಲ್ಲಿ ಮಕ್ಕಳಿಬ್ಬರು ಮೃತಪಟ್ಟು ಅವರ ಹೆತ್ತವರು ಗಂಭೀರವಾಗಿ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸೋಹನ್ (4) ಮತ್ತು ಛೋಟಿ (15) ಮೃತ ಪಟ್ಟ ಮಕ್ಕಳು; ಇವರ ತಂದೆ ಸೋಹನ್ ಕಶ್ಯಪ್ ಮತ್ತು ತಾಯಿ ಕೋಮಲ್ ಗಾಯಗೊಂಡವರು.
ಈ ಭೀಕರ ಅವಘಡ ನಿನ್ನೆ ಭಾನುವಾರ ಸಂಜೆ ಬುಹಾನಾ – ಖಾಂಡ್ಲಾ ರಸ್ತೆಯಲ್ಲಿ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್