ಔರಂಗಾಬಾದ್ ಕೋಮು ದಳ್ಳುರಿಗೆ 2 ಬಲಿ; 50 ಮಂದಿಗೆ ಗಾಯ
Team Udayavani, May 12, 2018, 5:55 PM IST
ಔರಂಗಾಬಾದ್ : ಧಾರ್ಮಿಕ ಸ್ಥಳವೊಂದರ ಅಕ್ರಮ ನೀರಿನ ಸಂಪರ್ಕವನ್ನು ಕಡಿದು ಹಾಕಿದುದನ್ನು ಅನುಸರಿಸಿ ನಿನ್ನೆ ಶುಕ್ರವಾರ ತಡ ರಾತ್ರಿ ಸ್ಫೋಟಗೊಂಡಿದ್ದ ಕೋಮು ದಳ್ಳುರಿಗೆ ಇಬ್ಬರು ವ್ಯಕ್ತಿಗಳು ಬಲಿಯಾಗಿದ್ದಾರೆ; ಐವತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ; ಒಂದು ಡಜನ್ ಪೊಲೀಸರು ಗಾಯಗೊಂಡಿದ್ದಾರೆ.
ಇಂದು ಮಧ್ಯಾಹ್ನದ ಹೊತ್ತಿಗೆ ನಗರದಲ್ಲಿನ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿತಾದರೂ ಜಿಲ್ಲಾ ಆಡಳಿತೆ ಸೆ.144 ಹೇರಿದೆ; ಇಂಟರ್ನೆಟ್ ಸೇವೆಯನ್ನು ಅಮಾನತುಗೊಳಿಸಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಇಬ್ಬರು ಮೃತರಲ್ಲಿ ಒಬ್ಟಾತ 17ರ ಹರೆಯದ ಯುವಕನಾಗಿದ್ದು ಆತನು ಪೊಲೀಸ್ ಫೈರಿಂಗ್ನಲ್ಲಿ ಅಸುನೀಗಿದನೆಂದು ವರದಿಯಾಗಿದೆ.
ಇನ್ನೋರ್ವ ಮೃತ ವ್ಯಕ್ತಿಯು 65 ವರ್ಷ ಪ್ರಾಯದವರಾಗಿದ್ದು, ಗಲಭೆಕೋರರು ಅಂಗಡಿಗಳಿಗೆ ಹಚ್ಚಿದ ಬೆಂಕಿ ತನ್ನ ಮನೆಗೂ ತಗಲಿದಾಗ ಆತ ಸುಟ್ಟು ಕರಕಲಾದ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ