ನಮೀಬಿಯಾದಿಂದ ಬಂದ ಎಂಟು ಚೀತಾಗಳನ್ನು ಕಾಯುತ್ತಿರುವುದು ಎರಡು ಆನೆಗಳು; ಯಾಕೆ ಗೊತ್ತಾ?


Team Udayavani, Sep 20, 2022, 11:10 AM IST

Two elephants in charge to protect cheetahs in Kuno

ಭೋಪಾಲ್: ಸುಮಾರು 70 ವರ್ಷಗಳ ಬಳಿಕ ಚೀತಾಗಳು ಭಾರತಕ್ಕೆ ಕಾಲಿರಿಸಿವೆ. ಸೆ.17 ರಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹುಟ್ಟುಹಬ್ಬದ ದಿನದಂದು ಎಂಟು ಆಫ್ರಿಕನ್ ಚೀತಾಗಳನ್ನು ಮಧ್ಯಪ್ರದೇಶದ ಕುನೋ ಅರಣ್ಯಕ್ಕೆ ಬಿಡುಗಡೆ ಮಾಡಿದ್ದರು.

ನಮೀಬಿಯಾದಿಂದ ಎಂಟು ಚೀತಾಗಳನ್ನು ವಿಶೇಷ ವಿಮಾನದ ಮೂಲಕ ತರಿಸಲಾಗಿತ್ತು. ಕುನೋ ಉದ್ಯಾನದಲ್ಲಿ ವಿಶೇಷ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ.

ಇದೀಗ ನರ್ಮದಾಪುರಂನ ಸಾತ್ಪುರ ಹುಲಿ ಸಂರಕ್ಷಿತ ಪ್ರದೇಶದಿಂದ ಎರಡು ಆನೆಗಳನ್ನು ಚೀತಾಗಳ ರಕ್ಷಣೆಗಾಗಿ ಕುನೋ ಉದ್ಯಾನಕ್ಕೆ ತರಲಾಗಿದೆ. ಲಕ್ಷ್ಮಿ ಮತ್ತು ಸಿದ್ಧನಾಥ್ ಎಂಬ ಆನೆಗಳನ್ನು ಕಳೆದ ತಿಂಗಳು ಉದ್ಯಾನಕ್ಕೆ ಕರೆತರಲಾಗಿತ್ತು.

ಚೀತಾಗಳ ಆಗಮನದ ಮೊದಲು ಈ ವಿಶೇಷ ಆವರಣವನ್ನು ಪ್ರವೇಶಿಸಿದ ಐದು ಚಿರತೆಗಳ ಪೈಕಿ ನಾಲ್ಕು ಚಿರತೆಗಳನ್ನು ಓಡಿಸುವ ಕಾರ್ಯಾಚರಣೆಯಲ್ಲಿ ಈ ಎರಡು ಆನೆಗಳು ಪ್ರಮುಖ ಪಾತ್ರ ವಹಿಸಿವೆ.

ಇದನ್ನೂ ಓದಿ:32 ವರ್ಷಗಳ ಅಮೋಘ ಸೇವೆ : ಐಎನ್‌ಎಸ್‌ ಅಜಯ್‌ ಸೇನೆಯಿಂದ ನಿವೃತ್ತಿ

ಎರಡೂ ಆನೆಗಳು ಈಗ ಚೀತಾಗಳ ಮೇಲೆ ನಿಗಾ ಇಡುವುದರೊಂದಿಗೆ ರಾಷ್ಟ್ರೀಯ ಉದ್ಯಾನವನದ ಭದ್ರತಾ ತಂಡಗಳೊಂದಿಗೆ ಹಗಲು ರಾತ್ರಿ ಗಸ್ತು ತಿರುಗುತ್ತಿವೆ.

ನಮೀಬಿಯಾದಿಂದ ಬಂದ ಚೀತಾಗಳು ಸದ್ಯ ಕುನೋ ಉದ್ಯಾನದ ವಿಶೇಷ ಆವರಣದೊಳಗೆ ಒಂದು ತಿಂಗಳು ಕ್ವಾರಂಟೈನ್ ನಲ್ಲಿ ಕಳೆಯಲಿವೆ. ಸಿದ್ದನಾಥ್ ಮತ್ತು ಲಕ್ಷ್ಮಿ ಆನೆಗಳು ಆವರಣದ ಸುತ್ತ ಚೀತಾಗಳ ಕಾವಲು ಕಾಯುತ್ತಿದೆ. ಯಾವುದೇ ವನ್ಯಜೀವಿಗಳು ಆವರಣದೊಳಗೆ ಬರದಂತೆ ನೋಡಿಕೊಳ್ಳಲು ಸಿದ್ಧನಾಥ್ ಮತ್ತು ಲಕ್ಷ್ಮಿ ಆನೆಗಳು ಅರಣ್ಯ ಸಿಬ್ಬಂದಿಯೊಂದಿಗೆ ನಿರಂತರವಾಗಿ ಗಸ್ತು ತಿರುಗುತ್ತಿವೆ.

ಟಾಪ್ ನ್ಯೂಸ್

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.