ಇರಾನ್ನ ಹಡಗಿನಲ್ಲಿ ಬಂಧಿಯಾಗಿದ್ದ ಭಾರತೀಯರು ವಾಪಸ್
Team Udayavani, Feb 12, 2022, 10:00 PM IST
ಮುಂಬೈ: ಪಾಸ್ಪೋರ್ಟ್ ಇಲ್ಲದ ಕಾರಣ, 2019ರಿಂದ ಇರಾನ್ನ ಸರಕು ಸಾಗಾಟ ಹಡಗಿನಲ್ಲೇ ಬಂಧಿಯಾಗಿದ್ದ ಭಾರತೀಯ ಯುವಕರಿಬ್ಬರು ಶನಿವಾರ ಬೆಳಗ್ಗೆ ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
ಟೆಹ್ರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಆ ಯುವಕರಿಗೆ ಪ್ರಯಾಣ ದಾಖಲೆಗಳನ್ನು ಕೊಟ್ಟಿದ್ದರಿಂದ ಅವರು ತಾಯ್ನಾಡಿಗೆ ಮರಳುವಂತಾಗಿದೆ.
ಅರ್ಹಾಮ್ ಶೇಖ್ ಮತ್ತು ಆಶಿಶ್ ಸಕ್ಬಾಲ್ 2019ರಲ್ಲಿ ಪ್ರವಾಸಿ ವೀಸಾದಲ್ಲಿ ಇರಾನ್ಗೆ ತೆರಳಿ ಅಲ್ಲಿನ ಸರಕು ಹಡಗಿನಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದರು. ಅವರ ವೀಸಾವನ್ನು ವಶಕ್ಕೆ ಪಡೆದಿದ್ದ ಹಡಗಿನ ಅಧಿಕಾರಿಗಳು ನಂತರ ಅದನ್ನು ಕಳೆದುಹಾಕಿದ್ದರು. ಭಾರತದಲ್ಲಿರುವ ಯುವಕರ ಕುಟುಂಬ ಈ ವಿಚಾರವಾಗಿ ಭಾರತದ ಸಾಗರ ಒಕ್ಕೂಟ(ಎಂಯುಐ) ಬಳಿ ಸಹಾಯ ಕೇಳಿದ್ದು, ಅದು ಈಗ ಫಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ