ಮಲೇಶ್ಯ: ಅಪಹೃತ ಭಾರತೀಯರಿಬ್ಬರ ಬಿಡುಗಡೆ: ಸುಶ್ಮಾ ಸ್ವರಾಜ್
Team Udayavani, Aug 8, 2018, 11:23 AM IST
ಹೊಸದಿಲ್ಲಿ : ವಾಣಿಜ್ಯ ಭೇಟಿಗಾಗಿ ಮಲೇಶ್ಯಕ್ಕೆ ತೆರಳಿದ್ದ ವೇಳೆ ಅಪಹೃತರಾಗಿದ್ದ ಇಬ್ಬರು ಭಾರತೀಯರನ್ನು ಪಾರುಗೊಳಿಸಲಾಗಿದೆ ಎಂದು ವಿದೇಶ ವ್ಯವಹಾರಗಳ ಸಚಿವೆ ಸುಶ್ಮಾ ಸ್ವರಾಜ್ ದೃಡೀಕರಿಸಿದ್ದಾರೆ.
ವಾಣಿಜ್ಯ ಪ್ರವಾಸಾರ್ಥ ಮಲೇಶ್ಯಕ್ಕೆ ತೆರಳಿದ್ದ ಆರ್ ವಿ ವೈದ್ಯ ಮತ್ತು ಕೆ ಪಿ ವೈದ್ಯ ಅವರನ್ನು ಇದೇ ಆಗಸ್ಟ್ 3ರಂದು ಅಪಹರಿಸಲಾಗಿತ್ತು.
ಮಲೇಶ್ಯದಲ್ಲಿನ ಭಾರತೀಯ ಹೈಕಮಿಶನರ್ ಮೃದುಲ್ ಕುಮಾರ್ ಮತ್ತು ಅವರ ತಂಡದವರು, ಮಲೇಶ್ಯ ಪೊಲೀಸರು ನಡೆಸಿರುವ ಪ್ರಯತ್ನದ ಫಲವಾಗಿ ಇಬ್ಬರೂ ಭಾರತೀಯ ಪ್ರಜೆಗಳನ್ನು ಪಾರುಗೊಳಿಸಲಾಗಿದೆ ಎಂದು ತಿಳಿಸಲು ಸಂತೋಷ ಪಡುತ್ತೇನೆ ಎಂಬುದಾಗಿ ಸುಶ್ಮಾ ಸ್ವರಾಜ್ ಟ್ವಿಟರ್ನಲ್ಲಿ ಹೇಳಿದ್ದಾರೆ.
ಇದೇ ವೇಳೆ ಎಂ ವಿ ಮಹರ್ಷಿ ವಾಮದೇವ ಹಡಗಿನ ಸಿಬಂದಿಗಳಾದ ರೋಹಿತ್ ಪಾಲ್ ಮತ್ತು ರಿಷಬ್ ಗುಪ್ತಾ ಅವರು ಹಡಗಿನಲ್ಲಿ ಎಸಿ ಮತ್ತು ಬೆಳಕು ಇಲ್ಲದಿದ್ದ ಕಾರಣಕ್ಕೆ ಹೀಟ್ ಸ್ಟ್ರೋಕ್ ಗೆ ಗುರಿಯಾಗಿದ್ದು ಅವರನ್ನು ಮರಳಿ ದೇಶಕ್ಕೆ ಕರೆ ತರಲಾಗಿದೆ ಎಂದು ಸಚಿವೆ ಸುಶ್ಮಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ